34 C
Hubli
ಮಾರ್ಚ್ 23, 2023
eNews Land
ಸುದ್ದಿ

ಹುಬ್ಬಳ್ಳಿ: ಗಬ್ಬೂರು ವೃತ್ತದಲ್ಲಿ ರಸ್ತೆ ತಡೆದು ರೈತರ ಪ್ರತಿಭಟನೆ

Listen to this article

ಇಎನ್ಎಲ್ ಧಾರವಾಡ: ಎಂ ಎಸ್ ಪಿ ಖಾತರಿ, ಸ್ವಾಮಿನಾಥನ್ ಆಯೋಗದ ವರದಿ ಜಾರಿ ಹಾಗೂ ಕಳಸಾ ಬಂಡೂರಿ ಕಾಮಗಾರಿ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ಹುಬ್ಬಳ್ಳಿಯ ಗಬ್ಬೂರ್ ಟೋಲ್ ಬಳಿ ಬೈಪಾಸ್ ಬಂದ್ ಮಾಡಿ ರೈತ ಮುಖಂಡರಿಂದ ಪ್ರತಿಭಟನೆ ನಡೆಯಿತು.

ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟ ನಡೆಯಿತು. ‌ಟೋಲ್ ಎದುರು ಕೆಲಕ್ಷಣ ಪ್ರತಿಭಟನೆ ನಡೆಸಿದ ರೈತ ಮುಖಂಡರು ಬಳಿಕ ಗಬ್ಬೂರು ವೃತ್ತಕ್ಕೆ ಬಂದು ಧರಣಿ ಕುಳಿತರು.

Related posts

 ಕಪ್ಪೆಗಳ ಉಳಿವಿಗಾಗಿ ಜಾಗೃತಿ ಮೂಡಿಸಲು ಕರ್ನಾಟಕದಲ್ಲಿ ಕಪ್ಪೆಗಳ ಹಬ್ಬ ಆಯೋಜನೆ

eNEWS LAND Team

ಪಿಎಂಜಿಕೆವೈ: 2022ರ ಮಾರ್ಚ್ ತನಕ ವಿಸ್ತರಣೆ

eNewsLand Team

ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಮಹಾಪೌರರಾಗಿ ಈರೇಶ ಅಂಚಟಗೇರಿ ಉಪಮಹಾಪೌರರಾಗಿ ಉಮಾ ಮುಕುಂದ್ ಆಯ್ಕೆ

eNEWS LAND Team