29 C
Hubli
ಸೆಪ್ಟೆಂಬರ್ 26, 2023
eNews Land
ಸುದ್ದಿ

ಈ ವರ್ಷ ಹೆಚ್ಚು ಆತ್ಮಹತ್ಯೆ ಮಾಡಿಕೊಂಡಿದ್ದು ಯಾವ ರಾಜ್ಯದ ರೈತರು ಗೊತ್ತಾ?

ಇಎನ್ಎಲ್ ದೆಹಲಿ: ದೇಶದಲ್ಲಿ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಕರ್ನಾಟಕ ನಂ.2 ಸ್ಥಾನದಲ್ಲಿದೆ. 2020ರಲ್ಲಿ ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು 2567, ಕರ್ನಾಟಕದಲ್ಲಿ 1072 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಂಗಳವಾರ ಲೋಕಸಭೆಗೆ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮಾಹಿತಿ ನೀಡಿದ್ದಾರೆ.

Related posts

ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಚರ್ಚೆ: ಸಿಎಂ ಬೊಮ್ಮಾಯಿ

eNewsLand Team

ಚಡ್ಡಿ ಖರೀದಿಗೆ ಹೋಗಿ ಲಕ್ಷ ಕಳೆದುಕೊಂಡ! ಆನ್ಲೈನ್ ಮುಂಡಾಮೋಚ್ತು!!

eNewsLand Team

ತಲೆ ತಗ್ಗಿಸಿ ನಿನ್ನ ಕೆಲಸ ಮಾಡಿದರೆ ಅದರ ಫಲ ನಿನ್ನನ್ನು ತಲೆ ಎತ್ತುವಂತೆ ಮಾಡುತ್ತದೆ: ಪ್ರಾಚಾರ್ಯ ಬಿರಾದಾರ

eNEWS LAND Team