33 C
Hubli
ಏಪ್ರಿಲ್ 25, 2024
eNews Land
ಸುದ್ದಿ

ಕೃಷಿ ಕಾಯಿದೆ ವಾಪಸ್: ಮುಗಿಲು ಮುಟ್ಟಿದ ರೈತರ ಸಂಭ್ರಮ

ಇಎನ್ಎಲ್ ಬ್ಯೂರೋ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ವಿವಾದಿತ ಮೂರು ಕೃಷಿ ಕಾಯಿದೆಗಳನ್ನು ಹಿಂಪಡೆದ ಘೋಷಣೆ ಮಾಡುತ್ತಿದ್ದಂತೆ ದೆಹಲಿಯ ಸಿಂಘು ಗಡಿಯಲ್ಲಿ ಕಳೆದ ಒಂದು ವರ್ಷದಿಂದ ಹೋರಾಟ ನಿರತರಾಗಿದ್ದ ರೈತರ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ರೈತರು ಪರಸ್ಪರ ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ವಾಹನಗಳನ್ನು ಏರಿ ರೈತ ಹೋರಾಟಗಾರ ರಾಕೇಶ್ ಟಿಕಾಯತ್ ಪರ ಘೋಷಣೆ ಕೂಗುತ್ತಿದ್ದಾರೆ. ರೈತ ಹೋರಾಟಕ್ಕೆ ಸಂದ ಗೆಲುವನ್ನು ಆಚರಣೆ ಮಾಡುತ್ತಿದ್ದಾರೆ.

 

Related posts

ಗೋಡೆಗೆ ಬಣ್ಣ ಬಳಿವಾಗ ಶಾಕ್: ಹುಬ್ಬಳ್ಳಿಯಲ್ಲಿ ಕಾರ್ಮಿಕ ಅಬ್ಬಾಸ್’ಅಲಿ ಸತ್ತಿದ್ದು, ಭಯಾನಕ!!

eNewsLand Team

ವಿದ್ಯಾರ್ಥಿಗಳ ಯಶಸ್ವಿಗೆ ಪ್ರೋತ್ಸಾಹ ಅವಶ್ಯಕ: ಡಾ.ಮೋಹನ ಅಣ್ಣಿಗೇರಿ

eNEWS LAND Team

ರೈಲುಗಳಿಗೆ ವಿಸ್ಟಾಡೋಮ್ ಬೋಗಿ ತಾತ್ಕಾಲಿಕವಾಗಿ ಜೋಡಣೆ

eNEWS LAND Team