22 C
Hubli
ಸೆಪ್ಟೆಂಬರ್ 27, 2023
eNews Land
ಸುದ್ದಿ

ವಾಯುಪುತ್ರ ಫಿಟ್ನೆಸ್ ಸೆಂಟರ್ ಉದ್ಘಾಟನೆ

ಇಎನ್ಎಲ್ ಅಣ್ಣಿಗೇರಿ: ಪಟ್ಟಣದ ಬೆಂಡಿಗೇರಿ ವಾಣಿಜ್ಯ ಸಂಕೀರ್ಣದಲ್ಲಿ ವಾಯುಪುತ್ರ ಫಿಟ್ನೆಸ್ ಸೆಂಟರ್ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಉದ್ಘಾಟಿಸಿದರು.
ಮಿಸ್ಟರ್ ಇಂಡಿಯಾ ದೇಹದಾರ್ಢ್ಯ 2021ರಲ್ಲಿ ಭಾವಹಿಸಿದ ಸಂದೀಪ ನವಲೆಕರನ್ನು  ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ದಾಸೋಹಮಠದ ಶಿವಕುಮಾರ ಶ್ರೀಗಳು, ,ಮಾಜಿ ಕ್ರೇಡಿಲ್ ಅಧ್ಯಕ್ಷ ಷಣ್ಮುಖ ಗುರಿಕಾರ, ಶಿವಾನಂದ ಹೊಸಳ್ಳಿ, ಎಸ್.ಕೆ.ಹಿರೇಮಠ, ಬಸವರಾಜ ಯಳವತ್ತಿ, ಶಿವಾನಂದ ಮಾದನ್ನವರ, ಯು.ಬಿ.ಬಿಲ್ಲದಣ್ಣವರ, ನೀತಿನ್ ಗಾಣಗೇರ, ನಾಗೇಶ ಬೆಟಗೇರಿ, ಲೋಕೇಶ ಮಲ್ಲಿಗವಾಡ, ಶಿವರಾಜ ಬಿಲ್ಲದಣ್ಣವರ, ಉಪಸ್ಥಿತರಿದ್ದರು.

Related posts

ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿಸಿದ ಬಸ್ ಚಾಲಕ

eNEWS LAND Team

ಹಿರಿಯರ ಸಮಸ್ಯೆ ಪರಿಹಾರಕ್ಕೆ “ಅನ್ವಯಾ” ಚಾಯ್ ಪೇ ಚರ್ಚಾ

eNEWS LAND Team

ರೈತರ ಸಮಸ್ಯೆ ನೀಗಿಸಲು ಒಂದಾಗೋಣ: ಸಿಎಂ ಕರೆ

eNewsLand Team