ಇಎನ್ಎಲ್ ಧಾರವಾಡ
ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಬ್ಯಾಹಟ್ಟಿ ಹೆಬ್ಬಳ್ಳಿ ಸಾರ್ವಜನಿಕ ರಸ್ತೆಯ ಮೇಲೆ ಕೇರಿಕೊಡಿ ಬಳಿ ಗಾಂಜಾ ಸಾಗಿಸುತ್ತಿದ್ದ ಆರೋಪಿಯನ್ನು ಧಾರವಾಡ ಸಿಇಎನ್ ಪೊಲೀಸರು ಬಂಧಿಸಿದ್ದಾರೆ.
ಆರೋಪಿ ಬ್ಯಾಹಟ್ಟಿಯ ಶಂಕ್ರಪ್ಪ ತಂದೆ ರಾಮಣ್ಣ ಕಬ್ಬೆರ (60) ಸುಮಾರು ₹ 4ಸಾವಿರ/- ಮೌಲ್ಯದ 90 ಗ್ರಾಂ ತೂಕದ ಗಾಂಜಾವನ್ನು ಅಕ್ರಮವಾಗಿ ಮಾರಾಟಕ್ಕೆ ಸಾಗಾಟ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.
ಸಾಲಬಾಧೆಗೆ ನೇಣು ಹಾಕಿಕೊಂಡು ರೈತ ಆತ್ಮಹತ್ಯೆ; ಕಣ್ಣೀರಲ್ಲಿ ಕುಟುಂಬ
ಈ ಕುರಿತು ಧಾರವಾಡ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ 21/2022 ಕಲಂ NARCOTIC DRUGS & PSYCHOTROPIC SUBSTANCES ACT, 1985 (U/s-20(b) (ii) A) ನೇದ್ದರಲ್ಲಿ ಪ್ರಕರಣ ದಾಖಲಾಗಿದೆ.