29 C
Hubli
ಏಪ್ರಿಲ್ 26, 2024
eNews Land
ಸುದ್ದಿ

ಪ್ರಜ್ಞಾವಂತರ ಚುನಾವಣೆ ಉತ್ತಮ ಅಭ್ಯರ್ಥಿ ಆಯ್ಕೆ ಮಾಡಿ: ಶಾಸಕಿ ಕುಸುಮಾವತಿ

ಇಎನ್ಎಲ್ ಕುಂದಗೋಳ: ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಜ್ಞಾವಂತರ ಚುನಾವಣೆ ಇದಕ್ಕೆ ಉತ್ತಮವಾದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದು ಶಿಕ್ಷಕರಲ್ಲಿ ಇದೆ ಎಂದು ಶಾಸಕಿ ಕುಸುಮಾವತಿ ಶಿವಳ್ಳಿ ಹೇಳಿದರು.
ಅವರು ಜೂ.13ರಂದು ನಡೆಯುವ ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ  ಬಸವರಾಜ ಗುರಿಕಾರ ಅವರ ಪರ ಪ್ರಥಮ ಪ್ರಾಶಸ್ತ್ಯ ಮತ ನೀಡುವಂತೆ ಪಟ್ಟಣದ ವಿವಿಧ ಶಾಲಾ ಕಾಲೇಜುಗಳಿಗೆ ಶನಿವಾರ ಭೇಟಿ ನೀಡಿ ಶಿಕ್ಷಕರಲ್ಲಿ ಮತಯಾಚಿಸಿ ಮಾತನಾಡಿದರು.
ಇದನ್ನು ಓದಿ:ರೈಲಿನಲ್ಲಿ ₹ 4.72ಲಕ್ಷ ಮೌಲ್ಯದ ಚಿನ್ನಾಭರಣ ಕಳವು
ಈ ಸಂದರ್ಭದಲ್ಲಿ ಅರವಿಂದ ಕಟಗಿ, ಸುರೇಶ್ ಗಂಗಾಯಿ, ಲಕ್ಷ್ಮಣ ಚುಳಕಿ, ದ್ರಾಕ್ಷಾಯಿಣಿ ಕೊಪ್ಪದ, ಖಾದರಸಾಬ ದಾದಿಮನಿ, ಗುರು ಚಲವಾದಿ, ಬಸವರಾಜ ಶಿರಸಂಗಿ, ಶಂಕ್ರಪ್ಪ ಹಡಪದ, ಬಸವರಾಜ ಹರವಿ, ಈರಪ್ಪ ನಾಗಣ್ಣವರ, ಕಾಲೇಜಿನ ಪ್ರಾಂಶುಪಾಲರಾದ ಎಮ್.ಕೆ. ಅಂಗಡಿ, ಎಸ್.ಜಿ. ವಿಭೂತಿ, ಎನ್.ಎಸ್.ಕುಸುಗಲ್ ಹಾಗೂ ಉಪಸ್ಥಿತರಿದ್ದರು.

Related posts

ಶ್ರಮಿಕ್ ಸಂಜೀವಿನಿ ಸಂಚಾರಿ ಚಿಕಿತ್ಸಾ ಘಟಕ ವಾಹನಕ್ಕೆ ಚಾಲನೆ: ಶ್ರಮಿಕರ ಮನೆ ಬಾಗಿಲಿಗೆ ಆರೋಗ್ಯ ಸೇವೆ ಎಲ್ಲಿದೆ ನೋಡಿ?

eNEWS LAND Team

ಹುರಕಡ್ಲಿ ಅಜ್ಜನವರ ಸಂದೇಶ ಜೀವನದಲ್ಲಿ ಅಳವಡಿಸಿಕೊಂಡು ಪಾವನರಾಗಿ: ಡಾ.ಅಲ್ಲಮ ಪ್ರಭು ಸ್ವಾಮೀಜಿ

eNEWS LAND Team

ಧಾರವಾಡ ಅಮರ್ ಅಣ್ಣನ ಗಿನ್ನೆಸ್ ದಾಖಲೆ ನೋಡ್ರಿ ; ಇವರ ಸಾಧನೆ ಎಂಥದ್ದು ಗೊತ್ತಾ?

eNEWS LAND Team