eNews Land
ಅಪರಾಧ ಸುದ್ದಿ

ಗೌರಿ ಲಂಕೇಶ್ ಹತ್ಯೆ: ಆರೋಪಿಗಳನ್ನು ಹುಬ್ಬಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Listen to this article

ಇಎನ್ಎಲ್ ಧಾರವಾಡ

ಗೌರಿ ಲಂಕೇಶ ಹತ್ಯೆ ಆರೋಪಿಗಳನ್ನು ಬುಧವಾರ ಹುಬ್ಬಳ್ಳಿ ಜೆಎಂಎಫ್ ಸಿ‌ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಯಿತು.

ಹುಬ್ಬಳ್ಳಿ ಗ್ರಾಮಾಂತರ ಠಾಣೆಯ ವ್ಯಾಪ್ತಿಯಲ್ಲಿ ಕಳುವಾಗಿದ್ದ ಬೈಕನ್ನು ಗೌರಿ ಹತ್ಯೆಗೆ ಬಳಸಲಾಗಿತ್ತು ಎಂದು ಪೊಲೀಸರು ದೋಷಾರೋಪಣೆ ಪಟ್ಟಿಯಲ್ಲಿ ತಿಳಿಸಿರುವ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಮಾವನೂರಲ್ಲಿ ಬೈಕ್ ಕಳ್ಳತನ ಮಾಡಿ ಅದನ್ನು ಗೌರಿ ಲಂಕೇಶ ಹತ್ಯೆಗೆ ಬಳಸಲಾಗಿತ್ತು. ಮುಂಬೈ ಜೈಲಲ್ಲಿರುವ ಆರೋಪಿಗಳನ್ನು ಗ್ರಾಮೀಣ ಠಾಣೆ ಪೊಲೀಸರು ಕರೆತಂದಿದ್ದಾರೆ.
ಈ ಬೈಕ್ ಕಳ್ಳತನ ಪ್ರಕರಣದ ಹಿನ್ನೆಲೆಯಲ್ಲಿ ಆರೋಪಿಗಳನ್ನು ನ್ಯಾಯಾಲಯದ ಎದುರು ಹಾಜರಪಡಿಸಲಾಗಿದೆ.

Related posts

ನಾಳೆ ಹಳೇ ಹುಬ್ಬಳ್ಳಿ, ಗೋಕುಲ ರಸ್ತೆಯ ಬಡಾವಣೆಗೆ ನೀರು ಬರಲ್ಲ

eNewsLand Team

ಮಲ್ಲೇಶ ಗುರುಸ್ವಾಮಿ ನೇತೃತ್ವದಲ್ಲಿ ಶಬರಿಮಲೆ ಯಾತ್ರೆ

eNEWS LAND Team

ಧಾರವಾಡ ವೈದ್ಯೆಗೆ  ಆನ್ಲೈನ್ನಲ್ಲಿ  ₹3.94 ಲಕ್ಷ ಪಂಗನಾಮ

eNewsLand Team