29 C
Hubli
ಸೆಪ್ಟೆಂಬರ್ 26, 2023
eNews Land
ಸುದ್ದಿ

ತಾಲೂಕಿನ ಆಡಳಿತದ ನಡೆ ದುಂದೂರ ಗ್ರಾಮದ ಕಡೆ

ಇಎನ್ಎಲ್ ಅಣ್ಣಿಗೇರಿ: ತಾಲೂಕಿನ ದುಂದೂರ ಗ್ರಾಮದಲ್ಲಿ ತಹಶೀಲ್ದಾರ ಮಂಜುನಾಥ ಅಮಾಸಿ ನೇತೃತ್ವದಲ್ಲಿ ತಾಲೂಕಿನ ವಿವಿಧ ಇಲಾಖೆಗಳ ಅಧಿಕಾರಿಗಳ ವರ್ಗ ಬೆಳಿಗ್ಗೆ 10 ಗಂಟೆಯಿoದ ಸಂಜೆ 6:30 ರವರೆಗೆ ತಾಲೂಕ ಆಡಳಿತ ದುಂದೂರ ಗ್ರಾಮದಲ್ಲಿ ಜನರ ಅಹವಾಲುಗಳನ್ನು ಸ್ವೀಕರಿಸಿ ತಕ್ಷಣವೇ ಸಮಸ್ಯೆಗೆ ಪರಿಹಾರವನ್ನು ಒದಗಿಸಿಕೊಟ್ಟರು,

ಇದನ್ನೂ ಓದಿ:ಕನ್ನಡ ನಾಡು ಉಳಿಸಿ ಬೆಳಸಿ ಕನ್ನಡ ಮನಸ್ಸುಗಳನ್ನು ಕಟ್ಟಿ: ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ದುಂದೂರು ಗ್ರಾಮದಲ್ಲಿ ಗ್ರಾಮಸ್ಥರು ಕೆರೆಗೆ ತಂತಿಬೇಲಿ, ಚರಂಡಿ ದುರಸ್ತಿ, ಮತ್ತು ರೈಲ್ವೆ ಗೇಟ್ ನಂಬರ-11 ತೆರೆಯುವ ಬಗ್ಗೆ, ಗಟಾರು ಹಾಗೂ ರಸ್ತೆ ದುರಸ್ತಿ, ಸೇತುವೆ ನಿರ್ಮಾಣ , ಕೆಇಬಿ ಕಂಬ ದುರಸ್ತಿ ಇತರೆ ಬೇಡಿಕೆಗಳ ಕುರಿತು, ಹೊಲಗದ್ದೆಗಳಲ್ಲಿ ಮಳೆ ನೀರು ಹಳ್ಳಕ್ಕೆ ಹೋಗುವಂತೆ ವ್ಯವಸ್ಥೆ ಕಲ್ಪಿಸಲು ತಹಶೀಲ್ದಾರ ಮಂಜುನಾಥ ಅಮಾಸಿ ಅವರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ:ರಂಗಿನಾಟದಲ್ಲಿ ಮಿಂದೆದ್ದ ವಾಣಿಜ್ಯ ನಗರಿ ಹುಬ್ಬಳ್ಳಿ ಸಂಭ್ರಮ ಹೇಗಿತ್ತು ಗೊತ್ತಾ? ಇಲ್ಲಿದೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್

ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಯ ಯೋಜನೆ ಕಾರ್ಯಕ್ರಮಗಳ ಕುರಿತು ವಿವರಣೆ ನೀಡಿ ಸದ್ಭಳಿಸಿಕೊಳ್ಳಲು ಕರೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಕಾರ್ಯಲಯ ಸಿಬ್ಬಂದಿ ವರ್ಗ, ವಿವಿಧ ತಾಲೂಕ ಅಧಿಕಾರಿಗಳ ವರ್ಗ, ದುಂದೂರ ಗ್ರಾಮ ಪಂ ಸದಸ್ಯರು, ಸಿಬ್ಬಂದಿ ವರ್ಗ, ಗ್ರಾಮಸ್ಥರು ಮುಖಂಡರು ಉಪಸ್ಥಿತರಿದ್ದರು.

ಇದನ್ನೂ ಓದಿ:ನಡಕಟ್ಟಿನ ದಂಪತಿಗೆ ತೋಂಟದ ಸಿದ್ಧಲಿಂಗ ಶ್ರೀಗಳ ರಾಜ್ಯ ಪ್ರಶಸ್ತಿ ಹಾಗೂ ಸನ್ಮಾನ

Related posts

ಕಿಯಾರಾ ಹೊಸ ಬೋಲ್ಟ್ ಲುಕ್ಕಿಗೆ ಹುಡುಗರ ಹಾರ್ಟ್ ಕ್ರ್ಯಾಶ್!!

eNewsLand Team

ನೆರೆ ಪರಿಹಾರ ಕಾರ್ಯ: ಧಾರವಾಡಕ್ಕೆ 7.5 ಕೋಟಿ ಬಿಡುಗಡೆ; ಮುನೇನಕೊಪ್ಪ

eNewsLand Team

ಜಿ.ಪಂ ಸಿಬ್ಬಂದಿಗಳಿಗೆ ವಾರದಲ್ಲಿ ಒಂದು ದಿನ ಸಮವಸ್ತ್ರ

eNEWS LAND Team