ಸಿಂದಗಿ : ವಿಧಾನಸಭಾ ಕ್ಷೇತ್ರದ ಆಲಮೇಲದಲ್ಲಿ ಇಂದು ನಡೆದ ಬೃಹತ್ ಬಿಜೆಪಿ ಸಮಾವೇಶವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಂಜೆ ಉದ್ಘಾಟಿಸಿದರು. ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ವಿ ಸೋಮಣ್ಣ , ಗೋವಿಂದ ಕಾರಜೋಳ, ಪ್ರಭು ಚವಾಣ್, ಶಶಿಕಲಾ ಜೊಲ್ಲೆ , ಸಂಸದ ರಮೇಶ್ ಜಿಗಜಿಣಗಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಎ ಎಸ್ ಪಾಟೀಲ್ ಪಾಟೀಲ್ ನಡಹಳ್ಳಿ, ದತ್ತಾತ್ರೇಯ ಪಾಟೀಲ್ ರೇವೂರ್ , ಬಸವರಾಜ್ ಮತ್ತಿಮೂಡ ಭಾಗವಹಿಸಿದ್ದರು.
next post