29 C
Hubli
ಸೆಪ್ಟೆಂಬರ್ 26, 2023
eNews Land
ಸುದ್ದಿ

ಮನೆ ಕಟ್ಟಲು ಸಾಲ ಮಾಡಿ ಮಸಣ ಸೇರಿದ! ಹಿಂಗ್ಯಾಕೆ ಮಾಡಿಕೊಂಡೆ ಸಿದ್ದಪ್ಪ!!

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ನೂಲ್ವಿ ಗ್ರಾಮದ ಸಿದ್ದಪ್ಪ ಯಲ್ಲಪ್ಪ ಜಿಡ್ಡಿ ( 52) ಮನೆ ಕಟ್ಟಿಸುವ ಸಲುವಾಗಿ ಹುಬ್ಬಳ್ಳಿಯ ಗ್ರಾಮ ಶಕ್ತಿ ಪೈನಾನ್ಸ್ ದಲ್ಲಿ ₹ 5ಲಕ್ಷ ಲೋನ್ ಮಾಡಿದ್ದನ್ನು ತೀರಿಸಲು ಸಾಧ್ಯವಾಗದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮಾ. 29ರ ರಾತ್ರಿ 2 ಗಂಟೆಯಿಂದ ಮಾ 30ರ ಬೆಳಗಿನ 6 ಗಂಟೆಯ ನಡುವಿನ ಅವಧಿಯಲ್ಲಿ ನೂಲ್ವೀ ಗ್ರಾಮದ ತನ್ನ ವಾಸದ ಮನೆಯ ಹಾಲದಲ್ಲಿ ಕಿಡಕಿಯ ಕಬ್ಬಿಣದ ಸಳಿಗೆ ಪತ್ತಲದಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ಇದನ್ನು ಓದಿ:

ಯಾದವಾಡದ ಮಂಜು-ಮಡದಿ ನೆನಪಲ್ಲಿ ಮದ್ಯ ಕುಡಿದು ಸತ್ತ !! ಇದು ಪ್ರೇಮದ‌ ವಿಷ!

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಲಸಿಕೆ ತಗೊಳದಿದ್ರೆ ಇವ್ಯಾವ್ದೂ ಸಿಗಲ್ಲ! ಹುಷಾರ್.!

eNewsLand Team

ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಭೀಕರ ಹತ್ಯೆ: ಲವ್ ಕಂ ರಾಜಕೀಯ ದ್ವೇಷ ಕಾರಣ ?

eNewsLand Team

ಅಣ್ಣಿಗೇರಿ ತಾ.ಪಂ ಕಚೇರಿಯಲ್ಲಿ ಖಾಲಿ ಕುರ್ಚಿಗಳ ಆಡಳಿತ!!

eNEWS LAND Team