24 C
Hubli
ಏಪ್ರಿಲ್ 25, 2024
eNews Land
ಸುದ್ದಿ

ಮನೆ ಕಟ್ಟಲು ಸಾಲ ಮಾಡಿ ಮಸಣ ಸೇರಿದ! ಹಿಂಗ್ಯಾಕೆ ಮಾಡಿಕೊಂಡೆ ಸಿದ್ದಪ್ಪ!!

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ನೂಲ್ವಿ ಗ್ರಾಮದ ಸಿದ್ದಪ್ಪ ಯಲ್ಲಪ್ಪ ಜಿಡ್ಡಿ ( 52) ಮನೆ ಕಟ್ಟಿಸುವ ಸಲುವಾಗಿ ಹುಬ್ಬಳ್ಳಿಯ ಗ್ರಾಮ ಶಕ್ತಿ ಪೈನಾನ್ಸ್ ದಲ್ಲಿ ₹ 5ಲಕ್ಷ ಲೋನ್ ಮಾಡಿದ್ದನ್ನು ತೀರಿಸಲು ಸಾಧ್ಯವಾಗದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮಾ. 29ರ ರಾತ್ರಿ 2 ಗಂಟೆಯಿಂದ ಮಾ 30ರ ಬೆಳಗಿನ 6 ಗಂಟೆಯ ನಡುವಿನ ಅವಧಿಯಲ್ಲಿ ನೂಲ್ವೀ ಗ್ರಾಮದ ತನ್ನ ವಾಸದ ಮನೆಯ ಹಾಲದಲ್ಲಿ ಕಿಡಕಿಯ ಕಬ್ಬಿಣದ ಸಳಿಗೆ ಪತ್ತಲದಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ಇದನ್ನು ಓದಿ:

ಯಾದವಾಡದ ಮಂಜು-ಮಡದಿ ನೆನಪಲ್ಲಿ ಮದ್ಯ ಕುಡಿದು ಸತ್ತ !! ಇದು ಪ್ರೇಮದ‌ ವಿಷ!

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

17ರಂದು ರೈಲ್ವೇ ವೇಳಾ ಪಟ್ಟಿ ಬದಲಾವಣೆ: ಪ್ರಯಾಣಿಕರು ಗಮನಿಸಿ

eNEWS LAND Team

CHANGE IN PATTERN OF TRAIN SERVICES ರೈಲುಗಳ ಸೇವೆಯಲ್ಲಿ ಬದಲಾವಣೆ

eNEWS LAND Team

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದಾಗ ತಹಸೀಲ್ದಾರ ಯಲ್ಲಪ್ಪ ಗೊಣ್ಣೆನ್ನವರ  ಏನ..ಹೇಳ್ಯಾರ್ ನೋಡ್ರಿ!

eNEWS LAND Team