30 C
Hubli
ಮಾರ್ಚ್ 21, 2023
eNews Land
ಸುದ್ದಿ

ಮನೆ ಕಟ್ಟಲು ಸಾಲ ಮಾಡಿ ಮಸಣ ಸೇರಿದ! ಹಿಂಗ್ಯಾಕೆ ಮಾಡಿಕೊಂಡೆ ಸಿದ್ದಪ್ಪ!!

Listen to this article

ಇಎನ್ಎಲ್ ಧಾರವಾಡ: ಹುಬ್ಬಳ್ಳಿಯ ನೂಲ್ವಿ ಗ್ರಾಮದ ಸಿದ್ದಪ್ಪ ಯಲ್ಲಪ್ಪ ಜಿಡ್ಡಿ ( 52) ಮನೆ ಕಟ್ಟಿಸುವ ಸಲುವಾಗಿ ಹುಬ್ಬಳ್ಳಿಯ ಗ್ರಾಮ ಶಕ್ತಿ ಪೈನಾನ್ಸ್ ದಲ್ಲಿ ₹ 5ಲಕ್ಷ ಲೋನ್ ಮಾಡಿದ್ದನ್ನು ತೀರಿಸಲು ಸಾಧ್ಯವಾಗದೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಮಾ. 29ರ ರಾತ್ರಿ 2 ಗಂಟೆಯಿಂದ ಮಾ 30ರ ಬೆಳಗಿನ 6 ಗಂಟೆಯ ನಡುವಿನ ಅವಧಿಯಲ್ಲಿ ನೂಲ್ವೀ ಗ್ರಾಮದ ತನ್ನ ವಾಸದ ಮನೆಯ ಹಾಲದಲ್ಲಿ ಕಿಡಕಿಯ ಕಬ್ಬಿಣದ ಸಳಿಗೆ ಪತ್ತಲದಿಂದ ಕುತ್ತಿಗೆಗೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ.

ಇದನ್ನು ಓದಿ:

ಯಾದವಾಡದ ಮಂಜು-ಮಡದಿ ನೆನಪಲ್ಲಿ ಮದ್ಯ ಕುಡಿದು ಸತ್ತ !! ಇದು ಪ್ರೇಮದ‌ ವಿಷ!

ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಶ್ರೀಕೃಷ್ಣಮಠಕ್ಕೆ ರಾಜ್ಯಪಾಲ ಗೆಹ್ಲೋಟ್ ಭೇಟಿ

eNewsLand Team

ತೊಗರಿ ಬೆಳೆಯಲ್ಲಿ ಉತ್ತಮ ಇಳುವರಿಗೆ ಏನು ಮಾಡಬೇಕು?

eNEWS LAND Team

ಅಣ್ಣಿಗೇರಿ: ಎಸ್.ಸಿ / ಎಸ್.ಟಿ ಮುಖಂಡರಿoದ ರಸ್ತೆ ತಡೆ ಪ್ರತಿಭಟನೆ

eNEWS LAND Team