25.9 C
Hubli
ಏಪ್ರಿಲ್ 29, 2024
eNews Land
ಸುದ್ದಿ

ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್

ಇಎನ್ಎಲ್ ಬೆಳಗಾವಿ:

ನಗರದ ಖ್ಯಾತ ಖಡೇ ಬಜಾರದಲ್ಲಿರುವ ಚಿನ್ನಾಭರಣ ಅಂಗಡಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮುಂದುವರೆಸಿದ್ದಾರೆ.
ಸೋಮವಾರ ಬೆಳಗ್ಗೆ ಇಲ್ಲಿನ ಪೋತದಾರ ಜುವೆಲ್ಲರ್ಸ್ ಅಂಗಡಿ ಮತ್ತು ಹನುಮಾನ ನಗರದಲ್ಲಿರುವ ಅಂಗಡಿ ಮಾಲೀಕರ ಮನೆ ಮೇಲೆ ಏಕ ಕಾಲಕ್ಕೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲಾತಿ ಪರಿಶೀಲಿಸುತ್ತಿದ್ದಾರೆ.

Related posts

ರೈಲುಗಳ ಸೇವೆಯಲ್ಲಿ ಕೆಲವು ಬದಲಾವಣೆ

eNEWS LAND Team

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಪೂರ್ವ ಕ್ಷೇತ್ರದ ಪ್ರಣಾಳಿಕೆಯ ಬಿಡುಗಡೆ: ಡಾ.ಕ್ರಾಂತಿಕಿರಣ

eNewsLand Team

ಧಾರವಾಡ ಜಿಲ್ಲೆಯ ಮೊದಲನೇ ಸುತ್ತು ಬೆಳಿಗ್ಗೆ 9 ಗಂಟೆಯವರೆಗೆ ಆಗಿರುವ ಶೇಕಡಾವಾರು ಮತದಾನ ವಿವರ ಇಲ್ಲಿದೆ ನೋಡಿ.

eNEWS LAND Team