35 C
Hubli
ಮಾರ್ಚ್ 28, 2023
eNews Land
ಸುದ್ದಿ

ಹುಬ್ಬಳ್ಳಿಯಲ್ಲಿ ಜೋಡೆತ್ತುಗಳ ಜನ್ಮದಿನ: ಕೇಕ್ ಕತ್ತರಿಸಿದ ಶ್ರೀಗಳು

Listen to this article

ಇಎನ್ಎಲ್ ಧಾರವಾಡ: ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದಲ್ಲಿ ಕಲ್ಲಪ್ಪ ಐಹೊಳೆ ಎಂಬ ರೈತರೊಬ್ಬರು ತಮ್ಮ ಮನೆಯ ಜೋಡೆತ್ತುಗಳ ಜನ್ಮದಿನವನ್ನು ಕೇಕ್ ಕತ್ತರಿಸಿ ಆಚರಿಸಿದ್ದಾರೆ.

ಹಿರೇಮಠದ ಶಿವ ಸಿದ್ದ ರಾಮೇಶ್ವರ ಶ್ರೀಗಳಿಂದ ಕೇಕ್ ಕಟ್ ಮಾಡಿಸಿ ರಾಸುಗಳ ಬರ್ತಡೇ ಮಾಡಿದರು‌‌.  ‌

ಈಡಿ ಗ್ರಾಮವೇ ನೆರೆದು ರೈತ ಕಲ್ಲಪ್ಪ ಅವರ ಜಾನುವಾರು ಪ್ರೀತಿಯನ್ನು ಕೊಂಡಾಡಿದ್ದಾರೆ ‌.

ತಮಗಾಗಿ ತಮ್ಮ ಕುಟುಂಬಕ್ಕಾಗಿ ಜೀವತೇಯುವ ಪ್ರಾಣಿಗಳನ್ನು ಮನೆಯ ಸದಸ್ಯರ ಹಾಗೆ ಕಾಣಬೇಕು. ಅವಕ್ಕೆ ಗೌರವ ನೀಡಬೇಕು ಎಂದು ರೈತ ಕಲ್ಲಪ್ಪ ಹೇಳುತ್ತಾರೆ‌‌

Related posts

ಮಳೆಗಾಲ ಪೂರ್ವದಲ್ಲಿ ಎಲ್ಲ ನಿರ್ಮಾಣ ಕಾಮಗಾರಿಗಳನ್ನು ಪೂರ್ಣಗೊಳಿಸಿ ; ಕುಡಿಯುವ ನೀರಿನ ಸರಬರಾಜು ವ್ಯತ್ಯಯವಾಗದಂತೆ ಮುಂಜಾಗ್ರತೆ ವಹಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರವಿಕುಮಾರ ಸುರಪುರ

eNEWS LAND Team

ಕಂದಾಯ ಗ್ರಾಮವಾಗಿ ಲಂಬಾಣಿ ತಾಂಡಾ: ಸರ್ವೇ ಚುರುಕಿಗೆ ಕ್ರಮ- ಸಿಎಂ ಬೊಮ್ಮಾಯಿ

eNewsLand Team

ದೀಪಾವಳಿ ಮುಗಿಸಿ ಹಿಂದಿರುಗುವವರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ

eNEWS LAND Team