31 C
Hubli
ಏಪ್ರಿಲ್ 26, 2024
eNews Land
ಸುದ್ದಿ

ರಾಜ್ಯದಲ್ಲಿ ಮೊದಲು!! ಇಲ್ಲಿ ಸಫಾರಿ ಮಾಡುತ್ತ ಚಿರತೆ ನೋಡಿ

ಇಎನ್ಎಲ್ ಬೆಂಗಳೂರು:

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ 50 ಎಕರೆ ಜಾಗದಲ್ಲಿ ಡೇ ಕ್ರಾಲ್​ ನಿರ್ಮಿಸಿ, ಚಿರತೆ ಸಫಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬನ್ನೇರುಘಟ್ಟ ಉದ್ಯಾನದಲ್ಲೇ ಹುಟ್ಟಿ ಬೆಳೆದಿರುವ ಅಶೋಕ, ಸಾನ್ವಿ ಮತ್ತು ಲೋಕೇಶ್​ ಎಂಬ ಸಾಕು ಚಿರತೆಗಳನ್ನು ಇಲ್ಲಿ ಬಿಡಲಾಗಿದೆ

ಈ ಹಿಂದೆ ಮಹಾರಾಷ್ಟ್ರದ ಗೋರೆವಾಡ ಸೇರಿ ದೇಶದ ವಿವಿಧೆಡೆಗಳಲ್ಲಿ ಡೇ ಕ್ರಾಲ್​ ನಿರ್ಮಿಸಿ ಚಿರತೆ ಸಫಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.

Related posts

ತಾಲೂಕಿನ ಆಡಳಿತದ ನಡೆ ದುಂದೂರ ಗ್ರಾಮದ ಕಡೆ

eNEWS LAND Team

ಸೈಕಲ್ ಏರಿದ ಡಿಸಿ, ಕಮಿಷನರ್’ರಿಂದ ಧಾರವಾಡ ಸಿಟಿ ರೌಂಡ್ಸ್ 

eNewsLand Team

ಅಣ್ಣಿಗೇರಿಯಲ್ಲಿ ಪತ್ರಿಕಾ ವಿತರಕರ ದಿನಾಚರಣೆ

eNEWS LAND Team