eNews Land
ಸುದ್ದಿ

ರಾಜ್ಯದಲ್ಲಿ ಮೊದಲು!! ಇಲ್ಲಿ ಸಫಾರಿ ಮಾಡುತ್ತ ಚಿರತೆ ನೋಡಿ

Listen to this article

ಇಎನ್ಎಲ್ ಬೆಂಗಳೂರು:

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ 50 ಎಕರೆ ಜಾಗದಲ್ಲಿ ಡೇ ಕ್ರಾಲ್​ ನಿರ್ಮಿಸಿ, ಚಿರತೆ ಸಫಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಬನ್ನೇರುಘಟ್ಟ ಉದ್ಯಾನದಲ್ಲೇ ಹುಟ್ಟಿ ಬೆಳೆದಿರುವ ಅಶೋಕ, ಸಾನ್ವಿ ಮತ್ತು ಲೋಕೇಶ್​ ಎಂಬ ಸಾಕು ಚಿರತೆಗಳನ್ನು ಇಲ್ಲಿ ಬಿಡಲಾಗಿದೆ

ಈ ಹಿಂದೆ ಮಹಾರಾಷ್ಟ್ರದ ಗೋರೆವಾಡ ಸೇರಿ ದೇಶದ ವಿವಿಧೆಡೆಗಳಲ್ಲಿ ಡೇ ಕ್ರಾಲ್​ ನಿರ್ಮಿಸಿ ಚಿರತೆ ಸಫಾರಿಗೆ ವ್ಯವಸ್ಥೆ ಕಲ್ಪಿಸಲಾಗಿತ್ತು.

Related posts

ಪ್ರಾಕೃತಿಕ ವಿಕೋಪ; ಕರ್ನಾಟಕದಲ್ಲೇ ಹೆಚ್ಚು ಬೆಳೆ ಹಾನಿ!

eNewsLand Team

ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ಸದಸ್ಯ ಭೀಕರ ಹತ್ಯೆ: ಲವ್ ಕಂ ರಾಜಕೀಯ ದ್ವೇಷ ಕಾರಣ ?

eNewsLand Team

ನೇತಾಜಿ ಬೋಸ್ ಹಾಗೂ ಪ್ರಮೋದ ಮುತಾಲಿಕ: ಜನುಮ ದಿನ

eNEWS LAND Team