27 C
Hubli
ಏಪ್ರಿಲ್ 20, 2024
eNews Land
ಸುದ್ದಿ

ಗುಡಗೇರಿಗೆ ಭೇಟಿ ನೀಡಿದ ಶಾಸಕಿ ಕುಸುಮಾವತಿ

ಇಎನ್ಎಲ್ ಗುಡಗೇರಿ: ಇಂದು ಗುಡಗೇರಿ ರೈತ ಬೆಳೆ ರಕ್ಷಕ ಸಂಘದವರು ಶಾಸಕರಾದ ಕುಸುಮಾವತಿ ಸಿ ಶಿವಳ್ಳಿಯವರನ್ನು ಅತಿವೃಷ್ಟಿಯಿಂದ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆದಂತಹ ಮೆಣಶಿನಕಾಯಿ ಬೆಳೆಯನ್ನು ವೀಕ್ಷಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶ್ರೀ ವೆಂಕನಗೌಡ್ರ ಪೊಲೀಸಪಾಟೀಲ,ದಯಾನಂದ ಕುಂದುರು, ರವಿರಾಜ ಬಸ್ತಿ,ದೃತಿ ಸಾಲ್ಮನಿ,ಸುರೇಶ ಗಂಗಾಯಿ,ವಿನಾಯಕ ಮನ್ನಾಳಕೆರಿ ಗಂಗಾಧರ ಬಾರಕೇರ,ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

Related posts

ನೈಋತ್ಯ ರೈಲುಗಳ ಮಾರ್ಗ ಬದಲಾವಣೆ ಮಾಹಿತಿ

eNEWS LAND Team

ಬ್ಲಾಕ್ ಆ್ಯಂಡ್ ವೈಟ್ ನಂಬಿ ಕಲಘಟಗಿ ಕೆಲಸ ಬಿಟ್ಟ ವೈದ್ಯೆಗೆ ₹ 50 ಲಕ್ಷ ಪಂಗನಾಮ!!

eNewsLand Team

ಭೀಮಸೇನ ಜೋಶಿ ಅವರ ಜನ್ಮ ದಿನ ಅಂಗವಾಗಿ ಭೀಮಪಲಾಸ ಸಂಗೀತೋತ್ಸವ

eNEWS LAND Team