23.4 C
Hubli
ಮಾರ್ಚ್ 24, 2023
eNews Land
ಸುದ್ದಿ

ಗುಡಗೇರಿಗೆ ಭೇಟಿ ನೀಡಿದ ಶಾಸಕಿ ಕುಸುಮಾವತಿ

Listen to this article

ಇಎನ್ಎಲ್ ಗುಡಗೇರಿ: ಇಂದು ಗುಡಗೇರಿ ರೈತ ಬೆಳೆ ರಕ್ಷಕ ಸಂಘದವರು ಶಾಸಕರಾದ ಕುಸುಮಾವತಿ ಸಿ ಶಿವಳ್ಳಿಯವರನ್ನು ಅತಿವೃಷ್ಟಿಯಿಂದ ಹಾನಿಯಾದ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆದಂತಹ ಮೆಣಶಿನಕಾಯಿ ಬೆಳೆಯನ್ನು ವೀಕ್ಷಣೆಯನ್ನು ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಶ್ರೀ ವೆಂಕನಗೌಡ್ರ ಪೊಲೀಸಪಾಟೀಲ,ದಯಾನಂದ ಕುಂದುರು, ರವಿರಾಜ ಬಸ್ತಿ,ದೃತಿ ಸಾಲ್ಮನಿ,ಸುರೇಶ ಗಂಗಾಯಿ,ವಿನಾಯಕ ಮನ್ನಾಳಕೆರಿ ಗಂಗಾಧರ ಬಾರಕೇರ,ಸೇರಿದಂತೆ ನೂರಾರು ಜನರು ಉಪಸ್ಥಿತರಿದ್ದರು.

Related posts

ತುಮರಿಕೊಪ್ಪ ವ ರಂಗಾಪೂರ ಗ್ರಾಮದ ಗಣಪತಿ ಜಾತ್ರಾ ಮಹೋತ್ಸವ. ಇಲ್ಲಿದೆ ಕಂಪ್ಲೀಟ್ ಮಾಹಿತಿ

eNEWS LAND Team

ಅಂಧರ ಬಾಳಿಗೆ ಬೆಳಕಾದ ಲೂಯಿಸ್ ಬ್ರೈಲ್

eNewsLand Team

ಟಾರ್ಗೇಟ್ ಹುಬ್ಬಳ್ಳಿ ಬಿಡ್ನಾಳ: ಮನೆ ಸರಣಿಗಳವು!!

eNewsLand Team