25.5 C
Hubli
ಏಪ್ರಿಲ್ 27, 2024
eNews Land
ಸುದ್ದಿ

ಒಂದು ಕಡೆ ಮಹಾ ಮೃತ್ಯುಂಜಯ ಜಪ, ಇನ್ನೊಂದೆಡೆ ಪ್ರತಿಭಟನೆ!! ಎಲ್ಲಾ “ನಮೋ” ಗಾಗಿ!

ಇಎನ್ಎಲ್ ಧಾರವಾಡ: ಪಂಜಾಬ್’ನಲ್ಲಿ ಪ್ರಧಾನಿ ಮೋದಿ ಅವರ ಭದ್ರತಾ ಲೋಪ ಹಿನ್ನೆಲೆಯಲ್ಲಿ ಮೋದಿ ಅವರ ಆಯುರಾರೋಗ್ಯ ಹೆಚ್ಚಾಗಲೆಂದು ವಿಶೇಷ ಪೂಜೆ ಹುಬ್ಬಳ್ಳಿಯ ಈಶ್ವರ ದೇವಸ್ಥಾನದಲ್ಲಿ ಮಹಾ ಮೃತ್ಯುಂಜಯ ಜಪ ನಡೆಯಿತು.

ಬಿಜೆಪಿ ಮಹಿಳಾ ಮೊರ್ಚಾದ ವತಿಯಿಂದ ಪ್ರಾರ್ಥನೆ ಮಾಡಲಾಯಿತು. ಮೋದಿ ಭಾವಚಿತ್ರ ಹಿಡಿದು ಪೂಜೆ ಸಲ್ಲಿಸಲಾಯಿತು.

ಇನ್ನೊಂದೆಡೆ ಧಾರವಾಡದಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಪಂಜಾಬ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

 

Related posts

ಶಾಂತಿ ಸುವ್ಯವಸ್ಥೆ ಕಾಪಾಡಲು ಸಿಎಂ  ಬೊಮ್ಮಾಯಿ ಹೇಳಿದ್ಯಾಕೆ ಗೊತ್ತಾ?

eNewsLand Team

ಭಾರತ ದೇಶದ ಆತ್ಮ ಆಧ್ಯಾತ್ಮ ಧರ್ಮ: ಬಿ.ವೈ.ವಿಜಯೇಂದ್ರ

eNEWS LAND Team

ಪುಟಾಣಿಗಳಿಗೆ ಪುಷ್ಪ ನೀಡಿ, ಅಂಗನವಾಡಿ ಕೇಂದ್ರಕ್ಕೆ ಸ್ವಾಗತಿಸಿದ ಡಿಸಿ

eNEWS LAND Team