eNews Land
ಸುದ್ದಿ

ಕಲಘಟಗಿ ತಾಲೂಕಿನಲ್ಲಿ ಬರ್ಬರ ಹತ್ಯೆ!!

Listen to this article

ಇಎನ್ಎಲ್ ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ಕುರುವಿನಕೊಪ್ಪ ಗ್ರಾಮದಲ್ಲಿ ಸುಮಾರು ಎರಡು ವರ್ಷಗಳಿಂದ ಹೆಣ್ಣು ಮಗಳೊಂದಿಗೆ ಸಲಿಗೆಯಿಂದ ನಡೆದುಕೊಂಡಿದ್ದಕ್ಕಾಗಿ ಸಿಟ್ಟು ತಾಳಲಾರದೆ ಯುವಕನ ಜೊತೆಗೆ ಜಗಳವಾಡುತ್ತಿದ್ದಾಗ ಕಲ್ಲಿನಿಂದ ಹೊಡೆದ ಪರಿಣಾಮ ಯುವಕ ಮೂರ್ಛೆ ಬಿದ್ದಿದ್ದು ಅವನನ್ನು ಕೂಡಲೇ ಕೆಎಂಸಿಗೆ ದಾಖಲಿಸಲಾಗಿತ್ತು ಆದರೆ ಕೆಲವೇ ಕ್ಷಣಗಳಲ್ಲಿ ಮರಣ ಹೊಂದಿರುವ ಘಟನೆ ಇಂದು ನಡೆದಿದ್ದು.

ಈ ಪ್ರಕರಣ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಕಲಘಟಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ . ಈ ಕುರಿತು ಸಿಪಿಐ ಪ್ರಭು ಸುರಿನನವರು ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದಾರೆ.

Related posts

ಕಸಾಪ: ಧಾರವಾಡ ಅಧ್ಯಕ್ಷರಾಗಿ ಡಾ.ಲಿಂಗರಾಜ ಅಂಗಡಿ ಪುನರಾಯ್ಕೆ

eNEWS LAND Team

ಸಿಎಂ ಬೊಮ್ಮಾಯಿ ಕೋವಿಡ್ ಸಭೆಯಲ್ಲಿ ಏನೇನಾಯ್ತು?

eNEWS LAND Team

ಪಿಎಂಜಿಕೆವೈ: 2022ರ ಮಾರ್ಚ್ ತನಕ ವಿಸ್ತರಣೆ

eNewsLand Team