37 C
Hubli
ಮಾರ್ಚ್ 28, 2024
eNews Land
ಸುದ್ದಿ

ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ ? ಸಿದ್ರಾಮಯ್ಯ ಪ್ರಶ್ನೆ …?

  • ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ ? ಸಿದ್ರಾಮಯ್ಯ ಪ್ರಶ್ನೆ …?

ಹಾನಗಲ್ಲ : ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಉಪ್ಪುಣಸಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ ಸಿದ್ರಾಮಯ್ಯ  ಅವರು ಸಂಗೂರು ಶುಗರ್ ಫ್ಯಾಕ್ಟರಿ ಮತ್ತು ಗೌರಾಪುರ ಗುಡ್ಡ ನುಂಗಿದ ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ? ಎಂದು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದರು…

Related posts

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಕ್ರಮ: ಸಿಎಂ ಬೊಮ್ಮಾಯಿ

eNEWS LAND Team

ಮೃತನ ತಾಯಿಗೆ ಸ್ವಿಮ್ಮಿಂಗ್ ಪೂಲ್ ಮಾಲೀಕರು ಮತ್ತು ವಿಮಾ ಕಂಪನಿಯಿಂದ ಪರಿಹಾರ ಕೊಡಲು ಆಯೋಗದ ಆದೇಶ.

eNewsLand Team

ಜಿಲ್ಲಾವಾರು ಪಿಯುಸಿ ಕಂಪ್ಲೀಟ್ ರಿಸಲ್ಟ್ ಇಲ್ಲಿದೆ ನೋಡಿ!!

eNEWS LAND Team