23.4 C
Hubli
ಮಾರ್ಚ್ 24, 2023
eNews Land
ಸುದ್ದಿ

ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ ? ಸಿದ್ರಾಮಯ್ಯ ಪ್ರಶ್ನೆ …?

Listen to this article

  • ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ ? ಸಿದ್ರಾಮಯ್ಯ ಪ್ರಶ್ನೆ …?

ಹಾನಗಲ್ಲ : ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಉಪ್ಪುಣಸಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ ಸಿದ್ರಾಮಯ್ಯ  ಅವರು ಸಂಗೂರು ಶುಗರ್ ಫ್ಯಾಕ್ಟರಿ ಮತ್ತು ಗೌರಾಪುರ ಗುಡ್ಡ ನುಂಗಿದ ನುಂಗಣ್ಣ ಕ್ಷೇತ್ರದ ಶಾಸಕರಾದರೆ ಹಾನಗಲ್ಲ ಉಳಿತದಾ? ಎಂದು ಪ್ರಶ್ನಿಸಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿ ಎಂದರು…

Related posts

ಹುಬ್ಬಳ್ಳಿಲಿ ಧಗಧಗನೆ ಉರಿದ ಕಾರು! ಪ್ರಯಾಣಿಕರ ಕತೆ?

eNewsLand Team

ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ವಸತಿ ಯೋಜನೆ:

eNEWS LAND Team

ಧಾರವಾಡ ಜಿಲ್ಲೆಯ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಶೇ.100 ರಷ್ಟು ಕೋವಿಡ್ ಮೊದಲ ಡೋಸ್ ಲಸಿಕೆ

eNEWS LAND Team