26.5 C
Hubli
ಏಪ್ರಿಲ್ 19, 2024
eNews Land
ಸುದ್ದಿ

ಸಿದ್ದೇಶ್ವರ ಸ್ವಾಮೀಜಿಯವರ ಭೌತಿಕ ಅಗಲಿಕೆಗೆ ಪ್ರದಾನಿ ನರೇಂದ್ರ ಮೋದಿ ಕಂಬನಿ

ಇಎನ್ಎಲ್ ಬೆಂಗಳೂರು: ಜ್ಞಾನಯೋಗಾಶ್ರಮ ಸಿದ್ದೇಶ್ವರ ಸ್ವಾಮೀಜಿಯವರ ಭೌತಿಕ ಅಗಲಿಕೆಗೆ ಪ್ರದಾನಿ ನರೇಂದ್ರ ಮೋದಿಯವರು ಟ್ವಿಟರ್ ಮೂಲಕ ತಮ್ಮ ಭಾವನೆಗಳನ್ನು ಅಭಿವ್ಯಕ್ತಪಡಿಸಿದ್ದಾರೆ.

ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ತಮ್ಮ ಸಾಮಾಜಿಕ ಕೊಡುಗೆಯಿಂದ ಸದಾ ಸ್ಮರಣೀಯರಾಗಿ ಇರುತ್ತಾರೆ. ಇತರರ ಉದ್ಧಾರಕ್ಕಾಗಿ ಅವಿರತವಾಗಿ ಶ್ರಮಿಸಿದ ಅವರು ತಮ್ಮ ಅಪಾರ ಜ್ಞಾನದಿಂದಾಗಿ ಗೌರವಿಸಲ್ಪಟ್ಟಿದ್ದರು. ಈ ದುಃಖಕರ ಸಂದರ್ಭದಲ್ಲಿ ನಾನು ಅವರ ಅಗಣಿತ ಭಕ್ತರೊಂದಿಗೆ ನಿಲ್ಲುತ್ತೇನೆ.

Paramapujya Sri Siddheshwara Swami Ji will be remembered for his outstanding service to society. He worked tirelessly for the betterment of others and was also respected for his scholarly zeal. In this hour of grief, my thoughts are with his countless devotees. Om Shanti.

Related posts

ಮಲ್ಲೇಶ ಗುರುಸ್ವಾಮಿ ನೇತೃತ್ವದಲ್ಲಿ ಶಬರಿಮಲೆ ಯಾತ್ರೆ

eNEWS LAND Team

ಹುಬ್ಬಳ್ಳಿ: ಪುನೀತ್ ರಾಜ್‍ಕುಮಾರಗೆ ಶ್ರದ್ಧಾಂಜಲಿ ಸಲ್ಲಿಸಲು 500ಕಿಮೀ ಓಡುತ್ತಿರುವ ದ್ರಾಕ್ಷಾಯಿಣಿ!

eNewsLand Team

ಮಿನಿ ಉದ್ಯೋಗ ಮೇಳ: ನವನಗರ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ

eNEWS LAND Team