35 C
Hubli
ಏಪ್ರಿಲ್ 19, 2024
eNews Land
ಸುದ್ದಿ

ಪಿಎಂಜಿಕೆವೈ: 2022ರ ಮಾರ್ಚ್ ತನಕ ವಿಸ್ತರಣೆ

ಇಎನ್ಎಲ್ ಬ್ಯೂರೋ

ದೆಹಲಿ: ಕೋವಿಡ್ ಹಿನ್ನೆಲೆಯಲ್ಲಿ ಜಾರಿಗೊಂಡಿದ್ದ ಕೇಂದ್ರ ಸರ್ಕಾರದ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ (PM-GKY) ಯನ್ನು ಉಚಿತ ಪಡಿತರ ನೀಡಲು 2022ರ ಮಾರ್ಚ್​ವರೆಗೆ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ನಿರ್ಧರಿಸಿದೆ.

ಈ ಯೋಜನೆಯ ಹಂತ-I ಮತ್ತು ಹಂತ-II ಕ್ರಮವಾಗಿ ಏಪ್ರಿಲ್‌ನಿಂದ ಜೂನ್, 2020 ಮತ್ತು ಜುಲೈನಿಂದ ನವೆಂಬರ್, 2020 ರವರೆಗೆ ಇತ್ತು.

ಯೋಜನೆಯ ಹಂತ-III ಮೇನಿಂದ ಜೂನ್, 2021ರವರೆಗೆ ಇತ್ತು. ಯೋಜನೆಯ ಹಂತ-IV ಪ್ರಸ್ತುತ ಜುಲೈ-ನವೆಂಬರ್, 2021ರ ವರೆಗೆ ಇದೆ. ಪ್ರಸ್ತುತ PMGKAY-IV ಅಡಿಯಲ್ಲಿ ವಿತರಣೆ ನಡೆಯುತ್ತಿದೆ.

ಇದುವರೆಗೆ ಸುಮಾರು 74.64 ಕೋಟಿ, 74.4 ಕೋಟಿ, 73.75 ಕೋಟಿ, 70.8 ಕೋಟಿ ಮತ್ತು 35.8 ಕೋಟಿ ಫಲಾನುಭವಿಗಳು ಇದರ ಲಾಭ ಪಡೆದಿದ್ದಾರೆ.

Related posts

ಮದಗಜ: ಭರ್ಜರಿ ಟ್ರೇಲರ್,‌‌ ಶ್ರೀಮುರುಳಿ ಹೊಸ ಅವತಾರ, ಹಾಟ್ ಆಶಿಕಾ ಇಲ್ಲಿ ಹಳ್ಳಿ ಬೆಡಗಿ!

eNewsLand Team

SWR: TRIAL RUN OF VANDE BHARAT EXPRESS

eNEWS LAND Team

ಹುಬ್ಬಳ್ಳಿ: ಗಬ್ಬೂರು ವೃತ್ತದಲ್ಲಿ ರಸ್ತೆ ತಡೆದು ರೈತರ ಪ್ರತಿಭಟನೆ

eNewsLand Team