34 C
Hubli
ಏಪ್ರಿಲ್ 19, 2024
eNews Land
ಸುದ್ದಿ

ತಿಂಗಳಿಂದ ಸುರಿದ ಮಳೆ‌ ಹಾನಿ ಕುರಿತು ಸಭೆ

ಇಎನ್ಎಲ್ ಬೆಂಗಳೂರು :

  • ಇಂದು ಬೆಂಗಳೂರಿನಲ್ಲಿ ಕಳೆದ ಒಂದು ತಿಂಗಳಿಂದ ಸುರಿದ ಮಳೆ‌ ಮತ್ತು ಅದರಿಂದ ಉಂಟಾಗಿರುವ ಸಮಸ್ಯೆ ಕುರಿತು ಅಧಿಕಾರಿಗಳ ಸಭೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತಾ ಮತ್ತು ಇತರರು ಉಪಸ್ಥಿತರಿದ್ದರು.

Related posts

ಟಾರ್ಗೇಟ್ ಹುಬ್ಬಳ್ಳಿ ಬಿಡ್ನಾಳ: ಮನೆ ಸರಣಿಗಳವು!!

eNewsLand Team

ಕೋವಿಡ್: ಧಾರವಾಡ 1ರಿಂದ 8ನೇ ತರಗತಿ ಬಂದ್

eNewsLand Team

ಹಾನಗಲ್ ಉಪಚುನಾವಣೆ ಫಲಿತಾಂಶ?

eNEWS LAND Team