27 C
Hubli
ಮಾರ್ಚ್ 28, 2023
eNews Land
ಸಣ್ಣ ಸುದ್ದಿ ಸುದ್ದಿ

ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಚಾಲನೆ

Listen to this article

ಇಎನ್ಎಲ್ ಬೆಂಗಳೂರು :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು
ಸೈಬರ್ ಸುರಕ್ಷಿತ ಕರ್ನಾಟಕ’ ಅಭಿಯಾನಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ,
ಸೈಬರ್ ಸುರಕ್ಷಿತ ಅಭಿಯಾನದ ರಾಯಭಾರಿ ನಟ ರಮೇಶ್ ಅರವಿಂದ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

.

Related posts

ಬ್ಯಾಂಕ್‌ಗಳಲ್ಲಿ ಕನ್ನಡಕ್ಕೆ ಆದ್ಯತೆ : ಡಿಸಿ ನಿತೇಶ್ ಪಾಟೀಲ

eNEWS LAND Team

ಶಿವರಾತ್ರಿ: ಸಿದ್ಧಾರೂಢರ ಮಠದಲ್ಲಿ ಜಾತ್ರಾ ಮಹೋತ್ಸವಕ್ಕಾಗಿ ಸ್ವಚ್ಛತಾ ಕಾರ್ಯ

eNewsLand Team

ಗ್ರಾಮ ಪಂಚಾಯತಿ ಚುನಾವಣೆ ಡಿ.27 ರಂದು: ಡಿಸಿ ನಿತೇಶ ಪಾಟೀಲ

eNEWS LAND Team