23.9 C
Hubli
ಏಪ್ರಿಲ್ 1, 2023
eNews Land
ಆಧ್ಯಾತ್ಮಿಕ ಸುದ್ದಿ

ಏಳು ಮಕ್ಕಳ ತಾಯಮ್ಮ ದೇವಿಗೆ ಸಂಕ್ರಾಂತಿ ಸಿಂಗಾರ

Listen to this article

ಇಎನ್ಎಲ್ ಫೋಟೋ
ಹಳೇ ಹುಬ್ಬಳ್ಳಿ ಪಡದಯ್ಯನ ಹಕ್ಕಲದಲ್ಲಿ ಶ್ರೀ ಏಳು ಮಕ್ಕಳ ತಾಯಮ್ಮ ದೇವಿಗೆ ಮಕರ ಸಂಕ್ರಾಂತಿಯ ನಿಮಿತ್ತ ಮಹಾಭಿಷೇಕ, ಹೂವಿನ ಅಲಂಕಾರ ಮತ್ತು ಮಹಾ ಮಂಗಳಾರತಿ ಮಾಡಲಾಯಿತು. ಓಣಿಯ ಎಲ್ಲ ಜೋಗಮ್ಮಗಳು ಯುವಕರು ಹಾಗೂ ಗುರು ಹಿರಿಯರು ಭಾಗವಹಿಸಿ ಪೂಜೆಯನ್ನು ಯಶಸ್ವಿಗೊಳಿಸಿದರು.

Related posts

ಧಾರಾಕಾರ ಮಳೆ; ಉತ್ತರ ಕನ್ನಡ, ಉಡುಪಿ ಶಾಲೆಗೆ‌ ರಜೆ, ಕೊಡಗಲ್ಲಿ ಗುಡ್ಡ ಕುಸಿತ

eNewsLand Team

ಎಸ್.ಸಿ ಪಟ್ಟಿಯಿಂದ ಯಾರನ್ನೂ ತೆಗೆಯುವ ಪ್ರಶ್ನೆ ಇಲ್ಲ ಕಾಂಗ್ರೆಸ್ ಪ್ರೇರಿತ ರಾಜಕೀಯ ಕುತಂತ್ರ: ಸಿಎಂ ಬೊಮ್ಮಾಯಿ

eNEWS LAND Team

ಹರ್ಷ ಕೊಲೆ ಪ್ರಕರಣ ತನಿಖೆ ಆಧಾರದ ಮೇಲೆ ಮುಂದಿನ ಕ್ರಮ : ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team