ಮೇ 9, 2024
eNews Land
ಆಧ್ಯಾತ್ಮಿಕ ಸುದ್ದಿ

ಏಳು ಮಕ್ಕಳ ತಾಯಮ್ಮ ದೇವಿಗೆ ಸಂಕ್ರಾಂತಿ ಸಿಂಗಾರ

ಇಎನ್ಎಲ್ ಫೋಟೋ
ಹಳೇ ಹುಬ್ಬಳ್ಳಿ ಪಡದಯ್ಯನ ಹಕ್ಕಲದಲ್ಲಿ ಶ್ರೀ ಏಳು ಮಕ್ಕಳ ತಾಯಮ್ಮ ದೇವಿಗೆ ಮಕರ ಸಂಕ್ರಾಂತಿಯ ನಿಮಿತ್ತ ಮಹಾಭಿಷೇಕ, ಹೂವಿನ ಅಲಂಕಾರ ಮತ್ತು ಮಹಾ ಮಂಗಳಾರತಿ ಮಾಡಲಾಯಿತು. ಓಣಿಯ ಎಲ್ಲ ಜೋಗಮ್ಮಗಳು ಯುವಕರು ಹಾಗೂ ಗುರು ಹಿರಿಯರು ಭಾಗವಹಿಸಿ ಪೂಜೆಯನ್ನು ಯಶಸ್ವಿಗೊಳಿಸಿದರು.

Related posts

ನೈಋತ್ಯ ರೈಲ್ವೆಯಿಂದ ಬೆಂಕಿ ಅನಾಹುತಗಳನ್ನು ಕುರಿತು ಜಾಗೃತಿ ಆಯೋಜನೆ

eNEWS LAND Team

ಹೊಸ ವರ್ಷಾಚರಣೆಯ ಗುಂಗಿನಲ್ಲಿ ಇದ್ದವರಿಗೆ ರಾಜ್ಯ ಸರ್ಕಾರ ಶಾಕ್! ನೈಟ್ ಕರ್ಫ್ಯೂ ಮತ್ತೆ ಜಾರಿ

eNewsLand Team

ಕೋವಿಡ್: ನೈಟ್ ಕರ್ಫ್ಯೂ ರದ್ದು, ಶಾಲೆ ಕಾಲೇಜು ಮರುಪ್ರಾರಂಭ

eNewsLand Team