28 C
Hubli
ಸೆಪ್ಟೆಂಬರ್ 21, 2023
eNews Land
ಸುದ್ದಿ

ಕುಂದಗೋಳದಲ್ಲಿ “ಶಾದಿಮಹಲ್”ಉದ್ಘಾಟನೆ

ಕುಂದಗೋಳ: ಪಟ್ಟಣದ ತಹಶಿಲ್ದಾರ ಕಚೇರಿಯ ಹತ್ತಿರವಿರುವ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ “ಶಾದಿಮಹಲ್”ಉದ್ಘಾಟನೆಯನ್ನು ವಿಧಾನಪರಿಷತ್ತಿನ ಮಾನ್ಯ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ್ ಹೊರಟ್ಟಿ ಅವರು ಇಂದು ಸಾಯಂಕಾಲ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಮ್.ಎಸ್. ಅಕ್ಕಿ, ಎಸ್.ಐ.ಚಿಕ್ಕನಗೌಡ್ರು, ವಾಗೇಶ್ ಗಂಗಾಯಿ, ಅರವಿಂದ ಕಟಗಿ, ಹಜರತ್ಅಲಿ ಜೋಡಮನಿ, ಶಿವಾನಂದ ಬೆಂತೂರು , ಉಮೇಶ ಹೆಬಸೂರು, ರಮೇಶ್ ಕೊಪ್ಪದ್, ರಾಯೇಸಾಬ್ ಕಳ್ಳಿಮನಿ, ಮತ್ತು ಅಂಜುಮನ್ ಸಂಸ್ಥೆಯ ಸದಸ್ಯರು ,ಇತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ದಿ.ಶಿವಳ್ಳಿ ಆದರ್ಶ ರಾಜಕಾರಣಿ, ಅಧಿಕಾರ ಇರಲಿ, ಇಲ್ಲದಿರಲಿ, ಜನರ ಕಷ್ಟಗಳಿಗೆ ಸ್ಪಂದಿಸುವ ಜನನಾಯಕ: ಮಾಜಿ ಸಿಎಂ ಸಿದ್ರಾಮಯ್ಯ

eNEWS LAND Team

ಇ-ಶ್ರಮ್ ತಂತ್ರಾಂಶದ ಮೂಲಕ ಅಸಂಘಟಿತ ಕಾರ್ಮಿಕರ‌ ಮಾಹಿತಿ ಸಂಗ್ರಹಿಸಿ: ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ

eNEWS LAND Team

ಸಾಮಾನ್ಯ ಕನ್ನಡಿಗನಿಗೆ ಆರ್ಥಿಕ ಸಬಲತೆ ನೀಡುವುದು ಇಂದಿನ ಅಗತ್ಯ

eNEWS LAND Team