25.5 C
Hubli
ಏಪ್ರಿಲ್ 27, 2024
eNews Land
ಸುದ್ದಿ

ಮುಸ್ಲಿಮರಿಗೆ ಅಂಗಡಿ ವ್ಯಾಪಾರಕ್ಕೆ ಅವಕಾಶವಿಲ್ಲ; ಬೊಮ್ಮಾಯಿ ಹೇಳಿದ್ದೇನು ಗೊತ್ತಾ?

ಇಎನ್ಎಲ್ ಹಾವೇರಿ: ದೇವಸ್ಥಾನದ ಬಳಿ ಅನ್ಯ ಧರ್ಮದವರ ವ್ಯಾಪಾರ ವಿವಾದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ 2002ರಲ್ಲಿ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಸ್ಪಷ್ಟ ಆದೇಶವಿದೆ. ಈ ಕಾನೂನು ಹೊಸದಾಗಿ ಆಗಿರುವುದಲ್ಲ. ಜಾತ್ರೆಯ ಸಂದರ್ಭದಲ್ಲಿ ದೇವಸ್ಥಾನದ ಪ್ರದೇಶದಲ್ಲಿ ಕಾಂಟ್ರಾಕ್ಟ್ ಸಬ್ ಲೀಸ್ ಆಗಿರುತ್ತದೆ. ಎಲ್ಲ ಜನರೂ ಶಾಂತಿ ಸೌಹಾರ್ದತೆಯಿಂದ ಕುಳಿತು ಚರ್ಚಿಸಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದಾಗಿದೆ ಎಂದರು.

ಇದನ್ನೂ ಓದಿ:2023ರ ಚುನಾವಣೆಲಿ ಬಿಜೆಪಿ ಗೆಲುವು ನಿಶ್ಚಿತ: ಸಿಎಂ ಬೊಮ್ಮಾಯಿ

ವಿರೋಧ ಪಕ್ಷದ ನಾಯಕರಾದ ಸಿದ್ರಾಮಯ್ಯ ಅವರು ಹೆಣ್ಣುಮಕ್ಕಳ ಶಿರವಸ್ತ್ರದ ಬಗ್ಗೆ ಮಾಡಿದ ವಿವಾದಿತ ಹೇಳಿಕೆ ಬಗ್ಗೆ ಅವರನ್ನೇ ಕೇಳಬೇಕು. ಆದರೆ ಶಾಲಾ ಸಮವಸ್ತ್ರದ ನೀತಿಯ ಬಗ್ಗೆ ಉಚ್ಛನ್ಯಾಯಾಲಯದ ಸ್ಪಷ್ಟ ಆದೇಶವಿದೆ. ಈ ನಿಟ್ಟಿನಲ್ಲಿ ಪುನ: ಪ್ರಚೋದನೆ ಕೊಡುವಂತಹ ಕೆಲಸ ಆಗಬಾರದು ಎಂದು ತಿಳಿಸಿದರು.

Related posts

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕನ್ನಡ ಕಲಿಕೆ ಕುರಿತು ತಪ್ಪು ಮಾಹಿತಿ:ನಾಡೋಜ ಡಾ.ಮಹೇಶ ಜೋಶಿ ಅಸಮಾಧಾನ

eNEWS LAND Team

ಕಿಯಾರಾ ಹೊಸ ಬೋಲ್ಟ್ ಲುಕ್ಕಿಗೆ ಹುಡುಗರ ಹಾರ್ಟ್ ಕ್ರ್ಯಾಶ್!!

eNewsLand Team

ಗ್ರಾಮೀಣ ಪತ್ರಕರ್ತರ ಆರೋಗ್ಯ ಕಾರ್ಡ್ ಬಸ್‌ಪಾಸ್ ಸೌಲಭ್ಯಕ್ಕೆ ಬಜೆಟ್‌ನಲ್ಲಿ ಆದ್ಯತೆ: ಸಿಎಂ

eNewsLand Team