ಇಎನ್ಎಲ್ ಧಾರವಾಡ
ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ಪುಷ್ಪಾ ಮಂಜುನಾಥ ಹಾರಿಕೊಪ್ಪ (28) ಹೊಟ್ಟೆ ನೋವನ್ನು ತಾಳಲಾರದೇ ತಮ್ಮ ಮನೆಯ ಬೆಡ್ ರೂಮಿನಲ್ಲಿರುವ ತೊಲೆಗೆ ಪತ್ತಲವನ್ನು ಕಟ್ಟಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಯುಡಿನಂ 17/2022 ಕಲಂ 174 ಸಿ.ಆರ್ ಪಿ ಸಿ ನೇದ್ದರಲ್ಲಿ ಪ್ರಕರಣ ದಾಖಲಾಗಿದೆ.