ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ
ಹುಬ್ಬಳ್ಳಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು.
ವಿಭಾಗೀಯ ನಿಯಂತ್ರಣಾಧಿಕಾರಿ ಎಚ್.ರಾಮನಗೌಡರ ಮತ್ತು ಹಿರಿಯ ಅಧಿಕಾರಿಗಳು ಮಹರ್ಷಿ ವಾಲ್ಮಿಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಅಧಿಕಾರಿಗಳಾದ ಎಸ್.ಎಸ್.ಮುಜುಂದಾರ,ಪ್ರವೀಣ ಈಡೂರ,ಎನ್.ಎಫ್.ಹೊಸಮನಿ, ಶ್ರೀಪತಿ ದೊಡ್ಡಲಿಂಗಣ್ಣವರ, ಸುನಿಲ ವಾಡೆಕರ, ಸದಾನಂದ ಒಡೆಯರ, ನಾಗಮಣಿ, ರೋಹಿಣಿ ಮತ್ತಿತರರು ಇದ್ದರು.