ಫೋಟೊ ಗ್ಯಾಲರಿಹು-ಧಾ ಪಾಲಿಕೆಯಿಂದ ಸ್ವಚ್ಚತಾ ಕಾರ್ಯ ಸಮರ್ಪಕವಾಗಿ ನಡೆಸುವಂತೆ ಮನವಿ by eNEWS LAND Teamನವೆಂಬರ್ 4, 2021ನವೆಂಬರ್ 4, 20210 Share1 Listen to this article ಇಎನ್ಎಲ್ ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ಸ್ವಚ್ಚತಾ ಕಾರ್ಯ ಸಮರ್ಪಕವಾಗಿ ನಡೆಸುವಂತೆ ಆಗ್ರಹಿಸಿ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಸೇರಿದಂತೆ ಪದಾಧಿಕಾರಿಗಳು ಕಮೀಷನರ್ ಸುರೇಶ್ ಇಟ್ನಾಳ್ ಅವರಿಗೆ ಮನವಿ ಸಲ್ಲಿಸಿದರು.