28 C
Hubli
ಸೆಪ್ಟೆಂಬರ್ 21, 2023
eNews Land
ಫೋಟೊ ಗ್ಯಾಲರಿ

ʻಕನ್ನಡಕ್ಕಾಗಿ ನಾವುʼ ಹಾಗೂ ʻಪರ್ವʼ ನಾಟಕಕ್ಕೆ ಚಾಲನೆ

ಮೈಸೂರು : ೬೬ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ʻಕನ್ನಡಕ್ಕಾಗಿ ನಾವುʼ ವಿಶೇಷ ಅಭಿಯಾನದ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್‌ ಕುಮಾರ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಮೈಸೂರಿನ ರಂಗಾಯಣ ಹಮ್ಮಿಕೊಂಡಿರುವ ಡಾ.ಎಸ್‌.ಎಲ್‌. ಬೈರಪ್ಪ ಅವರ ಕಾದಂಭರಿ ಆಧಾರಿತ ʻಪರ್ವʼ ನಾಟಕಕ್ಕೆ ಸಚಿವರು ಚಾಲನೆ ನೀಡಿ ನಾಟಕ ವೀಕ್ಷಣೆ ಮಾಡಿದರು.

Related posts

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಎಂ.ಸಿ.ಎ ವತಿಯಿಂದ 1 ಕೋಟಿ

eNewsLand Team

ಹುಬ್ಬಳ್ಳಿಗೆ ರಾಷ್ಟ್ರಪತಿ ದ್ರೌಪದಿ ಆಗಮನ ಯಾವಾಗ ನೋಡಿ?

eNEWS LAND Team

ಘನತ್ಯಾಜ್ಯ ವಿಲೇವಾರಿ ವಾಹನಗಳಿಗೆ: ಸಿಎಂ ಚಾಲನೆ

eNEWS LAND Team