ಇಎನ್ಎಲ್ ಹುಬ್ಬಳ್ಳಿ: ಸೆ.26ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹುಬ್ಬಳ್ಳಿಗೆ ಆಗಮಿಸಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯೋಜಿಸಿರುವ ಪೌರ ಸನ್ಮಾನ ಸ್ವೀಕರಿಸಲಿದ್ದಾರೆ. ಹುಬ್ಬಳ್ಳಿ ಜಿಮ್’ಖಾನಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ಥಳ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ.
ಇಎನ್ಎಲ್ ಹುಬ್ಬಳ್ಳಿ: ಸೆ.26ಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹುಬ್ಬಳ್ಳಿಗೆ ಆಗಮಿಸಿ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯೋಜಿಸಿರುವ ಪೌರ ಸನ್ಮಾನ ಸ್ವೀಕರಿಸಲಿದ್ದಾರೆ. ಹುಬ್ಬಳ್ಳಿ ಜಿಮ್’ಖಾನಾ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸ್ಥಳ ಪರಿಶೀಲನೆ ನಡೆಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ.