27.5 C
Hubli
ಏಪ್ರಿಲ್ 19, 2024
eNews Land
ರಾಜಕೀಯ

ಡೆಲ್ಲಿಗೆ ಹಾರಿದ ಬೊಮ್ಮಾಯಿ‌: ಸಂಪುಟ ವಿಸ್ತರಣೆ, ಉಪಚುನಾವಣೆಯ ಸೋಲು ಗೆಲವು ಚರ್ಚೆ?

ಇಎನ್ಎಲ್ ಬೆಂಗಳೂರು

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಅವರು ದೆಹಲಿಗೆ ತೆರಳಿದ್ದು ಸಂಪುಟ ವಿಸ್ತರಣೆ, ವಿಧಾನ ಪರಿಷತ್ ಚುನಾವಣೆ ತಯಾರಿ ಹಾಗೂ ಉಪಚುನಾವಣೆಯ ಸೋಲು ಗೆಲುವಿನ ಕುರಿತು ಪಕ್ಷದ ವರಿಷ್ಠರ ಜತೆಗೆ ಚರ್ಚೆ ನಡೆಸಲಿದ್ದಾರೆ.

ಮಾಧ್ಯಮದ ಜತೆ ಮಾತನಾಡಿದ ಅವರು, ಗುರುವಾರ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಅವಕಾಶ ಕೇಳಿದ್ದು ನಾಳೆ ( ಗುರುವಾರ) ಸಿಗುವ ನಿರೀಕ್ಷೆ ಇದೆ. ಜತೆಗೆ ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮಯ ಕೇಳಿದ್ದೇವೆ ಎಂದರು.
ರಾಜ್ಯದ ಜಲವಿವಾದ ಕೃಷ್ಣಾ, ಕಾವೇರಿ ಕುರಿತು ನಮ್ಮ ವಕೀಲರ ಜತೆಗೆ ಚರ್ಚೆ ನಡೆಸಲಿದ್ದೇವೆ. ಅಲ್ಲದೆ ಇನ್ನೊಂದು ರಾಷ್ಟ್ರೀಯ ಚಾನಲ್ ಒಂದರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದೇವೆ ಎಂದರು.

Related posts

ಮೂರು, ನಾಲ್ಕನೇ ರಂಗ ಸೃಷ್ಟಿಯಾದರೂ ಬಿಜೆಪಿಗೆ ಸಾಟಿಯಾಗಲ್ಲ: ಶೆಟ್ಟರ್

eNewsLand Team

ಕಾಂಗ್ರೆಸ್ ಅಧಿಕಾರದ ಕನಸು ಭಗ್ನ : ಸಿಎಂ ಬೊಮ್ಮಾಯಿ

eNEWS LAND Team

ರಾಜ್ಯಕ್ಕೆ ಶಾ; ಸಾರ್ವತ್ರಿಕ ಚುನಾವಣೆ ತಯಾರಿಗೆ‌ ಅಡಿಗಲ್ಲು? ಕೋರ್ ಕಮೀಟಿ ಸಭೆ ಸೆಂಟರ್ ಆಫ್ ಎಟ್ರಾಕ್ಷನ್!! 

eNewsLand Team