ಇಎನ್ಎಎಲ್ ಹುಬ್ಬಳ್ಳಿ : ಇಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಹುಬ್ಬಳ್ಳಿ ಕಚೇರಿಯಲ್ಲಿ ದೀಪಾವಳಿ ಪೂಜಾ ಮಾಡಲಾಯಿತು. ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿ, ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ ಪಾಟೀಲ ಮತ್ತಿತರರು ಇದ್ದರು..
previous post
next post