23.8 C
Hubli
ಮಾರ್ಚ್ 28, 2023
eNews Land
ರಾಜಕೀಯ ರಾಜ್ಯ

ಹಿಜಾಬ್: ಕಾಂಗ್ರೆಸ್ ಬಗ್ಗೆ ಪ್ರಹ್ಲಾದ ಜೋಶಿ ಹೇಳಿದ್ದೇನು ಗೊತ್ತಾ?

Listen to this article

ಇಎನ್ಎಲ್ ಧಾರವಾಡ: ಹಿಜಾಬ್ ವಿಚಾರವಾಗಿ ಅದೊಂದು ಗಲಾಟೆಯೇ ಆಗಬಾರದಿತ್ತು. ಕಾನೂನಿನ ಪ್ರಕಾರ ವಸ್ತ್ರ ಸಂಹಿತೆಯಿದೆ ಅದನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪಟ್ಟಬದ್ಧ ಶಕ್ತಿಗಳು ಮಕ್ಕಳಿಗೆ ಕುಮ್ಮಕ್ಕು ನೀಡುತ್ತಿವೆ. ಭಾರತದಲ್ಲಿ ಒಂದು ಸಂಸ್ಕ್ರತಿ ಇದೆ.
ಕಾಂಗ್ರೆಸ್ ಈ ವಿಚಾರದಲ್ಲಿ ಅದರ ನಿಲುವು ಸ್ಪಷ್ಟ ಪಡಿಸಲಿ. ನಾವು ಬೇಕಾದರೆ ಕೇಸರಿ ಶಾಲು ಹಾಕಿ ಬರದಂತೆ ಹೇಳತ್ತೇವೆ. ಎಲ್ಲ ಪಾರ್ಟಿಗಳು ತಮ್ಮ‌ ನಿಲುವು ಸ್ಪಷ್ಟಪಡಿಸಲಿ ಎಂದು ಜೋಶಿ ಹೇಳಿದರು.

Related posts

ಜೆಡಿಎಸ್ ಪಕ್ಷದ ನೂತನ ಕಾರ್ಯಲಯ ಉದ್ಘಾಟನೆ

eNEWS LAND Team

ವಿಧಾನ ಪರಿಷತ್ ಹಾಗೂ ರಾಜ್ಯಸಭೆ ಚಿನಾವಣೆ: ನಾಳೆ ಕೋರ್ ಕಮಿಟಿ ಸಭೆ: ಮುಖ್ಯಮಂತ್ರಿ  ಬೊಮ್ಮಾಯಿ

eNewsLand Team

ಆರೋಗ್ಯ ಹಾಗೂ ರಸಗೊಬ್ಬರ ಮತ್ತು ರಾಸಾಯನಿಕ ಸಚಿವ ಮಾಂಡವೀಯ ಭೇಟಿ: ಸಿಎಂ ಬೊಮ್ಮಾಯಿ

eNEWS LAND Team