23 C
Hubli
ಸೆಪ್ಟೆಂಬರ್ 25, 2023
eNews Land
ರಾಜಕೀಯ ರಾಜ್ಯ

ಹಿಜಾಬ್: ಕಾಂಗ್ರೆಸ್ ಬಗ್ಗೆ ಪ್ರಹ್ಲಾದ ಜೋಶಿ ಹೇಳಿದ್ದೇನು ಗೊತ್ತಾ?

ಇಎನ್ಎಲ್ ಧಾರವಾಡ: ಹಿಜಾಬ್ ವಿಚಾರವಾಗಿ ಅದೊಂದು ಗಲಾಟೆಯೇ ಆಗಬಾರದಿತ್ತು. ಕಾನೂನಿನ ಪ್ರಕಾರ ವಸ್ತ್ರ ಸಂಹಿತೆಯಿದೆ ಅದನ್ನು ಎಲ್ಲರೂ ಪಾಲನೆ ಮಾಡಬೇಕು ಎಂದು ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪಟ್ಟಬದ್ಧ ಶಕ್ತಿಗಳು ಮಕ್ಕಳಿಗೆ ಕುಮ್ಮಕ್ಕು ನೀಡುತ್ತಿವೆ. ಭಾರತದಲ್ಲಿ ಒಂದು ಸಂಸ್ಕ್ರತಿ ಇದೆ.
ಕಾಂಗ್ರೆಸ್ ಈ ವಿಚಾರದಲ್ಲಿ ಅದರ ನಿಲುವು ಸ್ಪಷ್ಟ ಪಡಿಸಲಿ. ನಾವು ಬೇಕಾದರೆ ಕೇಸರಿ ಶಾಲು ಹಾಕಿ ಬರದಂತೆ ಹೇಳತ್ತೇವೆ. ಎಲ್ಲ ಪಾರ್ಟಿಗಳು ತಮ್ಮ‌ ನಿಲುವು ಸ್ಪಷ್ಟಪಡಿಸಲಿ ಎಂದು ಜೋಶಿ ಹೇಳಿದರು.

Related posts

ಗುತ್ತಿಗೆ ಕಾಮಗಾರಿಗಳಲ್ಲಿ 50ಲಕ್ಷ ರೂ.ಮೀಸಲಾತಿ ಸಮರ್ಪಕ ಜಾರಿ:ಸಚಿವ ಸಿ.ಸಿ.ಪಾಟೀಲ್

eNEWS LAND Team

‘ಮಿಷನ್ 150’ ಸಾಧನೆಗೆ ಬೂತ್ ವಿಜಯ ಅಭಿಯಾನ : ಮಹೇಶ್ ಟೆಂಗಿನಕಾಯಿ

eNEWS LAND Team

ಕಾಂಗ್ರೆಸ್ ನಿಂದ ಮುಂದುವರೆದ ದೋಖಾ ಸಿರೀಸ್: ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ‌ ವಾಗ್ದಾಳಿ

eNEWS LAND Team