34 C
Hubli
ಮಾರ್ಚ್ 23, 2023
eNews Land
ಸಣ್ಣ ಸುದ್ದಿ

ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ; ಮಾಜಿ ಸಿಎಂ ಸಿದ್ದರಾಮಯ್ಯ …

Listen to this article

ಜನಪರ ಯೋಜನೆ ಸ್ಥಗಿತಗೊಳಿಸಿದ ಬಿಜೆಪಿಗೆ ಜನರೇ ಪಾಠ ಕಲಿಸುತ್ತಾರೆ ; ಸಿದ್ದರಾಮಯ್ಯ …

ಹಾನಗಲ್ಲ : ಉಪ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರದ ಹಿರೂರು ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜನಪರ ಯೋಜನೆಗಳನ್ನೆಲ್ಲ ಸ್ಥಗಿತಗೊಳಿಸಿರುವ ಬಿಜೆಪಿಗೆ ಜನರೇ ಪಾಠ ಕಲಿಸಲಿದ್ದಾರೆ ಎಂದರು.
ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ ಅವರು ಮಾತನಾಡಿ, ಜನ ಕಷ್ಟದಲ್ಲಿದ್ದಾಗ ನೆರವಿಗೆ ಧಾವಿಸದ ಸಿಎಂ ಬೊಮ್ಮಾಯಿ ಅವರಿಗೆ ಈಗ ಹಾನಗಲ್ಲ ಜನರ ಮೇಲೆ ಪ್ರೀತಿ ಉಕ್ಕಿದೆ ಎಂದು ಹರಿಹಾಯ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ.

 

Related posts

ಬಸವ ಸಮಿತಿ ಅಂಬೇಡ್ಕರ ವಸತಿ ಯೋಜನೆ ವರ್ಕ್ ಆರ್ಡರ ವಿತರಣೆ

eNEWS LAND Team

ಜೆಡಿಎಸ್: ಪುರಸಭೆ ಚುನಾವಣೆ ಉಸ್ತುವಾರಿ ಅಧ್ಯಕ್ಷರಾಗಿ ಪ್ರಕಾಶ ಅಂಗಡಿ ನೇಮಕ

eNEWS LAND Team

ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದ ಪ.ಜಾ ಮತ್ತು ಪ.ಪಂ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ

eNEWS LAND Team