34 C
Hubli
ಏಪ್ರಿಲ್ 19, 2024
eNews Land
ಸಣ್ಣ ಸುದ್ದಿ

ಭಂಡಿವಾಡ ಮಾರುತಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

ಇಎನ್ಎಲ್ ಹುಬ್ಬಳ್ಳಿ: ತಾಲೂಕಿನ ಭಂಡಿವಾಡ ಗ್ರಾಮದ ಶ್ರೀ ಮಾರುತಿ ದೇವಸ್ಥಾನದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ

ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ, ದೀಪ ಬೆಳಗಿಸಿ, ಶ್ರೀ ಮಾರುತಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ನಿಂಗಪ್ಪ ಅಮ್ಮಣ್ಣವರ, ಮುರಗೇಶ ಅಳಗವಾಡಿ, ಮಂಜುನಾಥ ಗಡಿಯಣ್ಣವರ, ಹನುಮಂತ ಹುಚ್ಚಣ್ಣವರ, ನಿಂಗಪ್ಪ ಅಸುಂಡಿ, ದತ್ತು ಕಂಪ್ಲಿ, ಮಂಜುನಾಥ ನಾಯ್ಕರ, ಲಕ್ಷ್ಮಣ ಅಳಗವಾಡಿ, ಬಸವರಾಜ ಅಳಗವಾಡಿ, ಗೋವಿಂದ ತಳವಾರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಜೆ.ಡಿ.ಹೂಗಾರ ನಿವಾಸಕ್ಕೆ ವಾಟಾಳ ನಾಗರಾಜ್ ಭೇಟಿ

eNEWS LAND Team

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಲು ಶಾಂತಿಯುತ ಪ್ರತಿಭಟನೆ: ರಮೇಶ ಸೋಲಾರಗೊಪ್ಪ

eNEWS LAND Team

ದುಷ್ಟವ್ಯಸನ  ತ್ಯಜಿಸಿ ನೈತಿಕಮೌಲ್ಯ ಬೆಳಿಸಿಕೊಳ್ಳಲು ಕರೆ:ಜ್ಯೂಲಿಕಟ್ಟಿ

eNEWS LAND Team