30 C
Hubli
ಮಾರ್ಚ್ 21, 2023
eNews Land
ಸಣ್ಣ ಸುದ್ದಿ

ಭಂಡಿವಾಡ ಮಾರುತಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವ

Listen to this article

ಇಎನ್ಎಲ್ ಹುಬ್ಬಳ್ಳಿ: ತಾಲೂಕಿನ ಭಂಡಿವಾಡ ಗ್ರಾಮದ ಶ್ರೀ ಮಾರುತಿ ದೇವಸ್ಥಾನದ ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ

ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮತ್ತು ಧಾರವಾಡ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ, ದೀಪ ಬೆಳಗಿಸಿ, ಶ್ರೀ ಮಾರುತಿ ದೇವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ನಿಂಗಪ್ಪ ಅಮ್ಮಣ್ಣವರ, ಮುರಗೇಶ ಅಳಗವಾಡಿ, ಮಂಜುನಾಥ ಗಡಿಯಣ್ಣವರ, ಹನುಮಂತ ಹುಚ್ಚಣ್ಣವರ, ನಿಂಗಪ್ಪ ಅಸುಂಡಿ, ದತ್ತು ಕಂಪ್ಲಿ, ಮಂಜುನಾಥ ನಾಯ್ಕರ, ಲಕ್ಷ್ಮಣ ಅಳಗವಾಡಿ, ಬಸವರಾಜ ಅಳಗವಾಡಿ, ಗೋವಿಂದ ತಳವಾರ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗುದ್ನೇಶ್ವರ ಮಠದ ಪ್ರಭುಲಿಂಗ ಶ್ರೀಗಳಿಂದ ಜ್ಞಾನದೇಗುಲದ ಕಾರ್ತಿಕ ದೀಪೋತ್ಸವ

eNEWS LAND Team

ಡಾ.ಗಂಗೂಬಾಯಿ ಹಾನಗಲ್ ಗುರುಕುಲ ಟ್ರಸ್ಟ್ ಸಂಗೀತಾಭ್ಯಾಸಕ್ಕೆ ಪ್ರವೇಶ ಫೆ.15 ಹಾಗೂ 16 ರಂದು ಆಡಿಷನ್

eNEWS LAND Team

ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ; ಮಾಜಿ ಸಿಎಂ ಸಿದ್ದರಾಮಯ್ಯ …

eNEWS LAND Team