35.5 C
Hubli
ಏಪ್ರಿಲ್ 16, 2024
eNews Land
ಸಣ್ಣ ಸುದ್ದಿ

ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ

ಇಎನ್ಎಲ್ ಧಾರವಾಡ: ಉಣಕಲ್ ಶಿವಳ್ಳಿ ರಸ್ತೆಯ ಮಾರ್ಗದಲ್ಲಿ ಹರಿಯುವ ಹಳ್ಳಕ್ಕೆ ಅಡ್ಡಲಾಗಿ 1 ಕೋಟಿ ಅನುದಾನದಲ್ಲಿ ನಿರ್ಮಿಸಲಾಗುವ ಸೇತುವೆ ಕಾಮಗಾರಿಗೆ ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು‌. ಈ ಸಂದರ್ಭದಲ್ಲಿ ಉಮೇಶಗೌಡ ಕೌಜಗೇರಿ, ರಾಮಚಂದ್ರ ಜಾಧವ್, ಬಸಣ್ಣ ಹೆಬ್ಬಳ್ಳಿ ಸೇರಿದಂತೆ ಉಣಕಲ್ ಗ್ರಾಮದ ನಿವಾಸಿಗಳು ಪಾಲ್ಗೊಂಡಿದ್ದರು.

Related posts

ಶಿಕ್ಷಕರ ಮತಕ್ಷೇತ್ರದ ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಅರ್ಜಿ ಆಹ್ವಾನ

eNEWS LAND Team

ಗುರುವಂದನಾ ಕಾರ್ಯಕ್ರಮ

eNEWS LAND Team

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ‌ಗೆ ಸನ್ಮಾನ, ಯಾಕೆ ಗೊತ್ತಾ?

eNEWS LAND Team