ಇಎನ್ಎಲ್ ಬಂಗಾರ ಪೇಟೆ: ತಾಲೂಕಿನ ಕಾಮಸಮುದ್ರ ಗ್ರಾಮದ 2ನೇ ವಾರ್ಡಲ್ಲಿ ಶಾಸಕರ ಅನುದಾನದಲ್ಲಿ ಸಿಸಿ ರಸ್ತೆಯನ್ನು ಗ್ರಾಮ ಪಂಚಾಯತಿ ಸದಸ್ಯೆ ರಾಜಮ್ಮ ಭೂಮಿ ಪೂಜೆ ನೆರವೇರಿಸಿದರು. ಈ ಕಾರ್ಯಕ್ರಮದಲಿ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ಅಭಿಮಾನಿಗಳು ಮತ್ತು ಸ್ಥಳೀಯ ನಿವಾಸಿಗಳು ಇದ್ದರು.
ಇಎನ್ಎಲ್ ಬಂಗಾರ ಪೇಟೆ: ತಾಲೂಕಿನ ಕಾಮಸಮುದ್ರ ಗ್ರಾಮದ 2ನೇ ವಾರ್ಡಲ್ಲಿ ಶಾಸಕರ ಅನುದಾನದಲ್ಲಿ ಸಿಸಿ ರಸ್ತೆಯನ್ನು ಗ್ರಾಮ ಪಂಚಾಯತಿ ಸದಸ್ಯೆ ರಾಜಮ್ಮ ಭೂಮಿ ಪೂಜೆ ನೆರವೇರಿಸಿದರು. ಈ ಕಾರ್ಯಕ್ರಮದಲಿ ಶಾಸಕ ಎಸ್.ಎನ್.ನಾರಾಯಣ ಸ್ವಾಮಿ ಅಭಿಮಾನಿಗಳು ಮತ್ತು ಸ್ಥಳೀಯ ನಿವಾಸಿಗಳು ಇದ್ದರು.