31 C
Hubli
ಮಾರ್ಚ್ 28, 2024
eNews Land
ಸಣ್ಣ ಸುದ್ದಿ

ಮಾ.30 ರಂದು ವಧಾಲಯ, ಮಾಂಸದ ಅಂಗಡಿ ಬಂದ್

ಇಎನ್ಎಲ್ ಹುಬ್ಬಳ್ಳಿ: ಮಾ.30 ರಂದು ಶ್ರೀ ರಾಮ ನವಮಿ ಇರುವುದರಿಂದ ಪಾಲಿಕೆಯ ಹುಬ್ಬಳ್ಳಿ ಮತ್ತು ಧಾರವಾಡ ವಧಾಲಯಗಳು ಹಾಗೂ ಎಲ್ಲ ಮಾಂಸದ ಅಂಗಡಿಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ. ಮಾಂಸದ ಅಂಗಡಿಗಳನ್ನು ತೆರೆದಿದ್ದಲ್ಲಿ ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದು ಪಡಿಸಿ, ಸರ್ಕಾರದ ನಿಯಮಗಳನ್ವಯ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಅಣ್ಣಿಗೇರಿ ತಾಲೂಕ ಹೂಗಾರ ಸಮಾಜ ಸೇವಾ ಘಟಕದಿಂದ ಶಿವಶರಣ ಮಾದಯ್ಯನವರ ಜಯಂತಿ

eNEWS LAND Team

ಕಣವಿ ಹೊನ್ನಾಪುರ: ಶ್ರೀ ಸಿದ್ಧಾರೂಢ ಪ್ರಶಸ್ತಿಗೆ ಆಹ್ವಾನ

eNEWS LAND Team

ಜ್ಯೋತಿಷ್ಯ ಶಾಸ್ತ್ರೀ ಪ್ರವೀಣ ಬದ್ದಿ, ನೀಲಕಂಠ ಶಾಸ್ತ್ರಿಗೆ ಸನ್ಮಾನ ಸಮಾಜ ತಿದ್ದುವ ಕಾರ್ಯವಾಗಬೇಕು: ಶಾಂತರಾಜ ಪೋಳ

eNEWS LAND Team