25.5 C
Hubli
ಏಪ್ರಿಲ್ 17, 2024
eNews Land
ಸಣ್ಣ ಸುದ್ದಿ

ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ‌ಗೆ ಸನ್ಮಾನ, ಯಾಕೆ ಗೊತ್ತಾ?

ಇಎನ್ಎಲ್ ಧಾರವಾಡ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯಲ್ಲಿ ಆರಂಭವಾದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿದರು. ಮತಾಂತರ ನಿಷೇಧ ಕಾಯ್ದೆಯನ್ನು ಮಂಡಿಸಿ ವಿಧಾನಸಭೆಯಲ್ಲಿ ಅನುಮೋದನೆ ಪಡೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸನ್ಮಾನಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ, ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ, ಮಾಜಿ ಮುಖ್ಯಮಂತ್ರಿಗಳಾದ ಜಗದೀಶ್ ಶೆಟ್ಟರ್, ಡಿವಿ ಸದಾನಂದ ಗೌಡ ಮತ್ತು ಇತರೆ ನಾಯಕರು ಉಪಸ್ಥಿತರಿದ್ದರು.

Related posts

ಬೇಗೂರು ಗ್ರಾಪಂ ಸದಸ್ಯರಿಗೆ ಸನ್ಮಾನ: ಶಾಸಕ ನಿಂಬಣ್ಣವರ

eNEWS LAND Team

₹1ಕೋಟಿ ಮೌಲ್ಯದ 400ಮೊಬೈಲ್ ಪತ್ತೆ ಮಾಡಿ ಸಾರ್ವಜನಿಕರಿಗೆ ತಲುಪಿಸಿದ ಹುಬ್ಬಳ್ಳಿ-ಧಾರವಾಡ ಪೊಲೀಸರು!!!

eNEWS LAND Team

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸಲು ಶಾಂತಿಯುತ ಪ್ರತಿಭಟನೆ: ರಮೇಶ ಸೋಲಾರಗೊಪ್ಪ

eNEWS LAND Team