26.4 C
Hubli
ಮಾರ್ಚ್ 29, 2024
eNews Land
ಸಣ್ಣ ಸುದ್ದಿ

ಅಣ್ಣಿಗೇರಿಯಲ್ಲಿ ಕನ್ನಡ ಗೀತ ಗಾಯನ

  • ಅಣ್ಣಿಗೇರಿ : ಪಟ್ಟಣದ ಪಂಪ ಸ್ಮಾರಕ ಭವನದಲ್ಲಿ ತಾಲೂಕಾಡಳಿತದಿಂದ ಕನ್ನಡ ಗೀತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು .ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಿಕ್ಷಕರು ಭಾಗವಹಿಸಿದ್ದರು ಹಾಗೂ ವಿದ್ಯಾರ್ಥಿಗಳು ನೃತ್ಯ ರೂಪಕಗಳ ಮೂಲಕ ಕನ್ನಡ ಗೀತೆಗಳನ್ನು ಹಾಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮಂಜುನಾಥ್ ಅಮಾಸಿ ಜ್ಯೋತಿ ಬೆಳಗಿಸುವುದರ ಮೂಲಕ ಕನ್ನಡ ಗೀತೆ-ಗಾಯನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿದ್ಯಾರ್ಥಿಗಳು ಕನ್ನಡ ಸಂಕಲ್ಪ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು .ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಕೆಎಫ್ ಕಟಗಿ , ಮಾಜಿ ಕ್ರೆಡಿಲ್ ಅಧ್ಯಕ್ಷ ಷಣ್ಮುಖ ಗುರಿಕಾರ,ಆದಿಕವಿ ಪಂಪ ಕನ್ನಡ ಬಳಗದ ಅಧ್ಯಕ್ಷ ವೀರೇಶ್ ಕುಬಸದ ,ಖಜಾನೆ ಅಧಿಕಾರಿ ಚಿಕ್ಕಣ್ಣವರ, ಆಡಳಿತ ವರ್ಗ,ಸಾರ್ವಜನಿಕರು, ಹಾಗೂ ಉಪಸ್ಥಿತರಿದ್ದರು.

 

Related posts

ಕಾಮಸಮುದ್ರದಲ್ಲಿ ಭೂಮಿ ಪೂಜೆ ನೆರವೇರಿಸಿದ: ರಾಜಮ್ಮ

eNEWS LAND Team

ಅಭಿವೃದ್ಧಿಗೆ ಮತ ನೀಡಿ : ಸಿಎಂ ಬೊಮ್ಮಾಯಿ

eNEWS LAND Team

ಅಣ್ಣಿಗೇರಿಯಲ್ಲಿ ಕರ್ನಾಟಕ ರಾಜ್ಯೋತ್ಸವದ ಸಂಭ್ರಮ

eNEWS LAND Team