23 C
Hubli
ಸೆಪ್ಟೆಂಬರ್ 25, 2023
eNews Land
ಸಣ್ಣ ಸುದ್ದಿ

ನೆರವಿಗೆ ಧಾವಿಸಿದ ಸಂಸದ ಪ್ರತಾಪ್ ಸಿಂಹ

ಇಎನ್ಎಲ್ ಡೆಸ್ಕ್

ರಾಮನಗರ : ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಅಪಘಾತ ಕಂಡ ತಕ್ಷಣ ಸಂಸದ ಪ್ರತಾಪ ಸಿಂಹ ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ. ಚನ್ನಪಟ್ಟಣದ ಹೊರವಲಯದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಮುದುಗೆರೆ ಬಳಿ ಹೋಟೆಲ್ ವೊಂದರಲ್ಲಿ ಪ್ರತಾಪ ಸಿಂಹ ಅವರು ಊಟ ಮಾಡುತ್ತಿದ್ದ ವೇಳೆ ಅಪಘಾತದ ಸದ್ದು ಕೇಳಿಸಿದೆ. ತಕ್ಷಣ ಹೊರ ಬಂದು ನೋಡಿದಾಗ ಕಾರೊಂದು ಪಲ್ಟಿಯಾಗಿತ್ತು. ಗಾಯಳುಗಳನ್ನ ಆಸ್ಪತ್ರೆಗೆ ಸೇರಿಸಲು ಅವರು ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ. ಕಾರಿನ ಟೈರ್ ಬ್ಲಾಸ್ಟ್ ಆಗಿ ಅಪಘಾತ ಸಂಭವಿಸಿದೆ ಎಂದು ಗೊತ್ತಾಗಿದೆ.

Related posts

ಬಸವೇಶ್ವರ ಮೂರ್ತಿಗೆ ಹಾಗೂ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಅಪಮಾನ  ಮಾಡಿದ ದುಷ್ಕರ್ಮಿಗಳಿಗೆ ಬಂಧಿಸಿ ಎಂದು ಆಗ್ರಹ : ಶ್ರೀ ಬಸವಣ್ಣಜ್ಜನವರು

eNEWS LAND Team

ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷರಾಗಿ ಅರವಿಂದ ಪಾಟೀಲ್ ನೇಮಕ

eNEWS LAND Team

ರೈಲುಗಳ ಸೇವೆ ರದ್ದು: ಬಹನಾಗಾ ಬಜಾರ್ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಸಲುವಾಗಿ ಈ ಕೆಳಗಿನ ಕೆಲವು ರೈಲುಗಳ ಸೇವೆಯನ್ನು ರದ್ದು ಮಾಡಲು ಆಗ್ನೇಯ ರೈಲ್ವೆ ಸೂಚನೆ

eNEWS LAND Team