25.7 C
Hubli
ಏಪ್ರಿಲ್ 16, 2024
eNews Land
ಸಣ್ಣ ಸುದ್ದಿ

ಜೆಡಿಎಸ್: ಪುರಸಭೆ ಚುನಾವಣೆ ಉಸ್ತುವಾರಿ ಅಧ್ಯಕ್ಷರಾಗಿ ಪ್ರಕಾಶ ಅಂಗಡಿ ನೇಮಕ

ಇಎನ್ಎಲ್ ಅಣ್ಣಿಗೇರಿ:

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೆಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ ಪ್ರಕಾಶ ಕಾಶಪ್ಪ ಅಂಗಡಿ ನವಲಗುಂದ ಮತಕ್ಷೇತ್ರದ ಅಣ್ಣಿಗೇರಿ ಪುರಸಭೆಯ ಚುನಾವಣೆಯ ಉಸ್ತುವಾರಿ ಅಧ್ಯಕ್ಷರನ್ನಾಗಿ ಧಾರವಾಡ ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಬಿ.ಬಿ.ಗಂಗಾಧರಮಠ ನೇಮಕ ಮಾಡಿದ್ದಾರೆ.

ಜೆಡಿಎಸ್ ಪಕ್ಷದ ನೂತನ ಜವಾಬ್ದಾರಿಯನ್ನು ವಹಿಸಿಕೊಂಡು ಇಂದಿನಿoದಲೇ ಪಕ್ಷದ ಸಂಘಟನೆ ಚುನಾವಣಾ ಉಸ್ತವಾರಿಯನ್ನು ಮಾಡಲು ಸೂಚಿಸಿದ್ದು, ಈ ಚುನಾವಣೆಯಲ್ಲಿ ತಮ್ಮನ್ನು ಹೊರತುಪಡಿಸಿ 5 ಮಂದಿಯನ್ನು ಚುನಾವಣಾ ಉಸ್ತುವಾರಿ ಸಮಿತಿಯ ಸದಸ್ಯರನ್ನು ನೇಮಕಮಾಡಿಕೊಂಡು ಎಲ್ಲಾ ವರ್ಗದ ಜನರು ಸಮಿತಿಯಲ್ಲಿ ಇರಬೇಕೆಂದು ತಿಳಿಸಿದ್ದಾರೆ.

Related posts

SWR: CONTINUATION OF TEMPORARY STOPPAGE OF TRAIN AT KRISHNADEVARAYA HALT: ಕೃಷ್ಣದೇವರಾಯ ಹಾಲ್ಟ್‌: ತಾತ್ಕಾಲಿಕ ನಿಲುಗಡೆ ಮುಂದುವರಿಕೆ

eNewsLand Team

ಅಣ್ಣಿಗೇರಿ: ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಜಯಂತಿ

eNewsLand Team

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಪ್ರವಾಸ

eNEWS LAND Team