23.4 C
Hubli
ಮಾರ್ಚ್ 24, 2023
eNews Land
ಸಣ್ಣ ಸುದ್ದಿ

ಜೆಡಿಎಸ್: ಪುರಸಭೆ ಚುನಾವಣೆ ಉಸ್ತುವಾರಿ ಅಧ್ಯಕ್ಷರಾಗಿ ಪ್ರಕಾಶ ಅಂಗಡಿ ನೇಮಕ

Listen to this article

ಇಎನ್ಎಲ್ ಅಣ್ಣಿಗೇರಿ:

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೆಗೌಡ, ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ ಪ್ರಕಾಶ ಕಾಶಪ್ಪ ಅಂಗಡಿ ನವಲಗುಂದ ಮತಕ್ಷೇತ್ರದ ಅಣ್ಣಿಗೇರಿ ಪುರಸಭೆಯ ಚುನಾವಣೆಯ ಉಸ್ತುವಾರಿ ಅಧ್ಯಕ್ಷರನ್ನಾಗಿ ಧಾರವಾಡ ಜಿಲ್ಲಾ ಜೆಡಿಎಸ್ ಮಾಜಿ ಅಧ್ಯಕ್ಷ ಬಿ.ಬಿ.ಗಂಗಾಧರಮಠ ನೇಮಕ ಮಾಡಿದ್ದಾರೆ.

ಜೆಡಿಎಸ್ ಪಕ್ಷದ ನೂತನ ಜವಾಬ್ದಾರಿಯನ್ನು ವಹಿಸಿಕೊಂಡು ಇಂದಿನಿoದಲೇ ಪಕ್ಷದ ಸಂಘಟನೆ ಚುನಾವಣಾ ಉಸ್ತವಾರಿಯನ್ನು ಮಾಡಲು ಸೂಚಿಸಿದ್ದು, ಈ ಚುನಾವಣೆಯಲ್ಲಿ ತಮ್ಮನ್ನು ಹೊರತುಪಡಿಸಿ 5 ಮಂದಿಯನ್ನು ಚುನಾವಣಾ ಉಸ್ತುವಾರಿ ಸಮಿತಿಯ ಸದಸ್ಯರನ್ನು ನೇಮಕಮಾಡಿಕೊಂಡು ಎಲ್ಲಾ ವರ್ಗದ ಜನರು ಸಮಿತಿಯಲ್ಲಿ ಇರಬೇಕೆಂದು ತಿಳಿಸಿದ್ದಾರೆ.

Related posts

ಮಳೆ ಹಾನಿ ಅಧ್ಯಯನ ತಂಡದ ಎದುರು ರೈತರು ಗರಂ!

eNEWS LAND Team

ಅಣ್ಣಿಗೇರಿ ಪಂಚಮಸಾಲಿ ಅಧ್ಯಕ್ಷ ದೇಸಾಯಿ

eNEWS LAND Team

ಸಮಗ್ರ ಕೃಷಿಯಿಂದ ಮಾತ್ರ ರೈತರಿಗೆ ಆರ್ಥಿಕ ಸಬಲತೆ ಸಾಧ್ಯ: ಗೀತಾ ಮರಲಿಂಗಣ್ಣವರ

eNEWS LAND Team